ನದಿ ಜೋಡಣೆ ವಿಚಾರಕ್ಕೆ ಸಚಿವ ಆರ್.ಅಶೋಕ್ ವಿರೋಧ
Team Udayavani, Feb 2, 2022, 1:21 PM IST
ಬೆಂಗಳೂರು: ಬಜೆಟ್ ನಲ್ಲಿ ಘೋಷಿಸಿದ ನದಿ ಜೋಡಣೆ ವಿಚಾರದಲ್ಲಿ ನಮಗೆ ಅನ್ಯಾಯವಾದರೆ ನಾವು ಒಪ್ಪುವುದಿಲ್ಲ. ನಮ್ಮ ರಾಜ್ಯದ ನೀರಿಗೆ ತೊಂದರೆಯಾಗಬಾರದು. ನೀರು ಹಂಚಿಕೆಯಲ್ಲಿ ಸಮಸ್ಯೆ ಆದ್ರೆ ನಾವು ಅನುಮತಿ ಕೊಡುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನದಿ ಜೋಡಣೆ ಯೋಜನೆಗೆ ರಾಜ್ಯ ಸರ್ಕಾರದ ಅನುಮತಿ ಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ. ನಮಗೆ ಅನ್ಯಾಯವಾಗುವ ರೀತಿಯಿದ್ದರೆ ನಾವು ಒಪ್ಪುವುದಿಲ್ಲ ಎಂದರು.
ಇದನ್ನೂ ಓದಿ:ಜಗತ್ತು ಬಲಿಷ್ಠ ಭಾರತವನ್ನು ನೋಡಲು ಬಯಸುತ್ತಿದೆ: ಪ್ರಧಾನಿ ಮೋದಿ
ಕೇಂದ್ರ ಬಜೆಟ್ ಗೆ ಪ್ರತಿಕ್ರಿಯೆ ನೀಡಿದ ಅವರು, ಇದೊಂದು ಪ್ರಗತಿಪರ ಬಜೆಟ್. ಹಳ್ಳಿಗಳಲ್ಲಿ ಆಪ್ಟಿಕಲ್ ಫೈಬರ್ ಹಾಕಲಾಗುತ್ತಿದೆ. ಡಿಜಿಟಲ್ ಮುಖಾಂತರ ಶಿಕ್ಷಣ ಕೊಡಲು ತೀರ್ಮಾನ ಮಾಡಿದ್ದಾರೆ. ಎಸಿ ಎಸ್ಟಿ ರೈತರಿಗೆ ವಿಶೇಷ ಯೋಜನೆ ಘೋಷಣೆ ಮಾಡಿದ್ದಾರೆ. ದೂರದೃಷ್ಟಿಯಿಂದ ಯೋಜನೆ ಜಾರಿ ಮಾಡಲಾಗುತ್ತದೆ. ರಾಹುಲ್ ಗಾಂಧಿಗೆ ಬಜೆಟ್ ನಲ್ಲಿ ಏನಿದೆಯೆಂದೇ ಮಾಹಿತಿಯಿಲ್ಲ. ಬಜೆಟ್ ಮಂಡನೆ ಮುನ್ನವೇ ಇದೊಂದು ನಿರಾಶದಾಯಕ ಬಜೆಟ್ ಎಂದು ಹೇಳುತ್ತಿದ್ದರು. ಬಜೆಟ್ ಮಂಡನೆ ಮಾಡಿ ಅವರಿಗೆ ಅನುಭವ ಇಲ್ಲ, ಹೀಗಾಗಿ ಆ ರೀತಿ ಮಾತನಾಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ