State Govt: ರಮೇಶ್ ಜಾರಕಿಹೊಳಿ ಸರಕಾರ ಬೀಳಿಸೋದಾದರೆ ಬೀಳಿಸಲಿ: ಸಚಿವ ಲಾಡ್ ಸವಾಲು
Team Udayavani, Nov 1, 2023, 12:33 PM IST
ಧಾರವಾಡ : ರಾಜ್ಯ ಸರಕಾರವು ಬೀಳಿಸುವ ಬಗ್ಗೆ ಪದೇ ಪದೇ ರಮೇಶ್ ಜಾರಕಿಹೊಳಿ ಮಾತನಾಡುತ್ತಿದ್ದು, ಆ ಮಾದರಿ, ಈ ಮಾದರಿ ಎಂಬುದಾಗಿ ಹೇಳುವ ಬದಲು ಬೀಳಿಸೋದಾದರೆ ಒಮ್ಮೆ ಸರಕಾರ ಕೆಡವಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಬೀಳಿಸುತ್ತೇನೆ, ಬೀಳಿಸುತ್ತೇನೆ ಅಂತ ರಮೇಶ್ ಜಾರಕಿಹೊಳಿ ಹೇಳುತ್ತಲೇ ಇದ್ದಾರೆ.ಒಮ್ಮೆ ಬೀಳಿಸಿ ಬಿಡ್ಲಿ ಬಿಡ್ರಿ. ಅದೇನು ಚೌಕಬಾರಾ ಆಟವಾ? ಪ್ರತಿಯೊಬ್ಬರು ಸರ್ಕಾರ ಕೆಡುವುತ್ತೇವೆ ಅಂತಾರೆ. ಮಹಾರಾಷ್ಟ್ರ ಮಾದರಿ, ಆ ಮಾದರಿ ಈ ಮಾದರಿ ಅಂತಾರೆ. ಹೀಗಾಗಿ ಸರ್ಕಾರ ಕೆಡುವುದಾಗಿ ಹೇಳಿದವರನ್ನೇ ಹೆಚ್ಚಿಗೆ ಕೇಳಿರಿ ಎಂದರು.
ಬಿಜೆಪಿಗೆ ಚುನಾವಣೆ ಮಾತ್ರ ಆಸಕ್ತಿ ಇರೋದು.ಚುನಾವಣೆ ಮತ್ತು ಅಧಿಕಾರದಲ್ಲಿ ಮಾತ್ರ ಬಿಜೆಪಿಗೆ ಆಸಕ್ತಿ. ಹೀಗಾಗಿ ಕಾಂಗ್ರೆಸ್ ಸರಕಾರ ಬಂದು ನೂರು ದಿನ ಆಯ್ತು. ಈಗಲೂ ಅಭಿವೃದ್ಧಿ ಆಗಿಲ್ಲ ಎಂಬುದನ್ನೇ ಹೇಳುತ್ತಾ ಕೂತಿದ್ದಾರೆ ಎಂದರು.
ಸಚಿವರ ಬದಲಾವಣೆ ಕೂಗು ಇರುವುದು ಸಹಜ. ಆದರೆ ಇದರ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ