ಕೋವಿಡ್ ನಿಯಂತ್ರಣಕ್ಕೆ ಜನ ಸಾಮಾನ್ಯರ ನಡವಳಿಕೆ ಬದಲಾಗಬೇಕು : ಸುಧಾಕರ್
Team Udayavani, Mar 21, 2021, 5:38 PM IST
ಬೆಂಗಳೂರು : ಕೋವಿಡ್ ಪ್ರಮಾಣ ಬೆಂಗಳೂರಿನಲ್ಲಿ ಸಾವಿರ ದಾಟಿದೆ, ರಾಜ್ಯದಲ್ಲಿ ನಿನ್ನೆ ಏಳು ಸಾವಾಗಿದೆ. ಇದರಿಂದಾಗಿ ಜನಸಾಮಾನ್ಯರ ನಡವಳಿಕೆ ಬದಲಾಗಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ಕೋವಿಡ್ ನಿಯಮಾನುಸಾರ ನಡೆದುಕೊಳ್ಳದಿದ್ರೆ ಅಪಾಯ. ಸೋಂಕು ಬಂದಾಗ ಲಸಿಕೆ ಕೊಡಬಹುದು, ಆದ್ರೆ ಇದೇ ರೀತಿ ಸೋಂಕು ಹೆಚ್ಚಾದ್ರೆ ಕಷ್ಟವಾಗುತ್ತೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಸೋಂಕು ಹೆಚ್ಚಾದ್ರೆ ಸರ್ಕಾರ ಕೂಡ ನಿಯಂತ್ರಣ ಮಾಡಲು ಸಾಧ್ಯವಿಲ್ಲ. ನೀವು ಸುರಕ್ಷಿತವಾಗಿದ್ರೆ ನಿಮ್ಮನ್ನ ನಂಬಿದವರು ಮನೆಯಲ್ಲಿ ಸುರಕ್ಷಿತವಾಗಿರ್ತಾರೆ. ಹಿರಿಯ ನಾಗರೀಕರಿಗೆ ಲಸಿಕೆ ಕೊಡಿಸೋ ಕೆಲಸ ಮಾಡಿ ಎಂದು ಜನರಲ್ಲಿ ಕೇಳಿಕೊಂಡಿದ್ದಾರೆ.
ಕೋವಿಡ್ ಎರಡನೇ ಅಲೆಯನ್ನು ತಡೆಯಬೇಕಿದೆ, ಯುವಕರ ಅನಗತ್ಯ ಚಟುವಟಿಕೆಗೆ ಕಡಿವಾಣ ಹಾಕುವಂತೆ ಸಲಹೆ ನೀಡಿದ್ದಾರೆ. ಕೊರೊನಾ ನಿಯಂತ್ರಣ ಉದ್ದೇಶದಿಂದ ಆಲ್ ಪಾರ್ಟಿ ಮೀಟಿಂಗ್ ಕರೆಯಬೇಕು. ವಿಪಕ್ಷದವರೂ ಕೂಡ ಕೊರೊನಾ ನಿಯಂತ್ರಣಕ್ಕೆ ಸಲಹೆ ನೀಡಬೇಕು ಎಂದು ಸುಧಾಕರ್ ಕೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
MUST WATCH
ಹೊಸ ಸೇರ್ಪಡೆ
Voting ಹದಿನೈದು ನಿಮಿಷ ಕಾದು ಮತ ಹಾಕಿದ ಅನಂತಕುಮಾರ್ ಹೆಗಡೆ!
Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ
Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ
Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ
Met Gala 2024: ಇವೆಂಟ್ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್ ಫೇಕ್ ಫೋಟೋ ವೈರಲ್