ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 30% ಅರಣ್ಯ ನಿರ್ಮಾಣಕ್ಕೆ ಸಚಿವ ಉಮೇಶ್ ಕತ್ತಿ ಆದೇಶ


Team Udayavani, Nov 27, 2021, 3:13 PM IST

umesh katti

ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 30% ಅರಣ್ಯ ನಿರ್ಮಾಣ ಮಾಡುವಂತೆ ಅರಣ್ಯ ಸಚಿವ ಉಮೇಶ್ ಕತ್ತಿಯವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಅರಣ್ಯ ನಿರ್ಮಾಣ ಮಾಡಲು ಭೂಮಿ ಇಲ್ಲವೋ, ಆ ಜಿಲ್ಲೆಯಲ್ಲಿನ ಕಂದಾಯ ಇಲಾಖೆ, ಜಲ ಸಂಪನ್ಮೂಲ ಇಲಾಖೆಗೆ ಸೇರಿದಂತೆ ಬೇರೆ ಇಲಾಖೆಗೆ ಒಳಪಡುವ ಭೂಮಿಯನ್ನು, ಅರಣ್ಯ ಇಲಾಖೆಗೆ ವಿಲೀನಕರಣ ಮಾಡದೆ, ಆ ಭೂಮಿಯಲ್ಲಿ ಅರಣ್ಯ ಇಲಾಖೆಯ ಸಹಯೋಗದಿಂದ ಗಿಡ ಮರಗಳನ್ನು ಬೆಳೆಸಿ ಎಂದು ಸಚಿವರು ರಾಜ್ಯದ ಎಲ್ಲ ಅರಣ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಜ್ಯದ ಅರಣ್ಯ ಭೂಮಿಯನ್ನು ರಕ್ಷಿಸುವುದರ ಜೊತೆಗೆ, ವರ್ಷದಿಂದ ವರ್ಷಕ್ಕೆ ಉತ್ತಮ ಪರಿಸರ ನಿರ್ಮಾಣ ಮಾಡುವುದು ಅರಣ್ಯ ಇಲಾಖೆಯ ಕರ್ತವ್ಯ ಆಗಿದೆ.  ದಕ್ಷಿಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಶೇಕಡಾ 70% ಅರಣ್ಯ ಇದೆ‌. ಆದರೆ ವಿಜಯಪುರ, ಬೀದರ್, ಗುಲ್ಬರ್ಗಾ ಸೇರಿದಂತೆ ಅನೇಕ ಜಿಲ್ಲೆಯಲ್ಲಿ 10% ಕ್ಕಿಂತಲೂ ಕಡಿಮೆ ಅರಣ್ಯ ಭೂಮಿ ಇದೆ ಎಂದು ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ:ಎತ್ತಿನ ಭುಜ: ಅಧಿಕಾರಿಗಳ ಖಡಕ್ ನಿರ್ಧಾರ; ಮ್ಯಾರಥಾನ್ ರದ್ದು

ಕಡಿಮೆ ಅರಣ್ಯ ಇರುವ ಜಿಲ್ಲೆಗಳಲ್ಲಿ ತಾಪಮಾನದ ಸಮಸ್ಯೆಯ ವೈಪರೀತ್ಯಗಳು ಎಲ್ಲರಿಗೂ ಗೊತ್ತಿರುವ ವಿಷಯ ಆಗಿದೆ, ಹಾಗಾಗಿ ಅರಣ್ಯ ಇಲಾಖೆಯವರು ಹೆಚ್ಚಿನ ಮುತುವರ್ಜಿ ವಹಿಸುವುದು ಅವಶ್ಯಕ ಆಗಿದೆ ಎಂದು ಸಚಿವರು ತಿಳಿಸಿದರು.

ಒಂದು ಕಡೆ ನಮಗೆ ಗೊತ್ತಿಲ್ಲದೆ ಮರ ಗಿಡಗಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಲೆ ಇದೆ. ಇದರಿಂದ ಆಮ್ಲಜನಕ ಪ್ರಮಾಣ ಕಡಿಮೆ ಆಗುತ್ತಿದೆ, ಈಗ ನಮ್ಮ ಯುವಕರು ನೋಡುತ್ತಿರುವ ಸುಂದರವಾದ ಅರಣ್ಯ ಗಿಡ ಮರಗಳನ್ನು, ನಮ್ಮ ಮುಂದಿನ ಪೀಳಿಗೆ ನೊಡುವಂತಾಗಬೇಕು, ಕೇವಲ ಇರುವ ಅರಣ್ಯ ಭೂಮಿ ರಕ್ಷಣೆ ಮಾಡಿದರೆ ಸಾಲದು, ಅರಣ್ಯ ಭೂಮಿ ವೃದ್ಧಿಸುವ ಕಡೆಗೂ ಗಮನ ಹರಿಸಬೆಕಾಗಿದೆ ಎಂದು ಉಮೇಶ್ ಕತ್ತಿಯವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.