ಚರ್ಚೆಗೆ ಗ್ರಾಸವಾದ ಸಚಿವರ ಸಮಾಗಮ


Team Udayavani, Jul 3, 2020, 7:01 AM IST

charche-janma

ಬೆಂಗಳೂರು: ಚಿಕ್ಕಮಗಳೂರಿನಲ್ಲಿ ಬುಧವಾರ ರಾತ್ರಿ ಸಚಿವ ಅಶೋಕ್‌ ಅವರ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಸಚಿವ ಸಿ.ಟಿ.ರವಿ ಸೇರಿ ಇತರರು ಪಾಲ್ಗೊಂಡಿದ್ದರು. ಬುಧವಾರ ರಾತ್ರಿ ಸಚಿವ ಜಗದೀಶ ಶೆಟ್ಟರ್‌ ಕೂಡ  ಚಿಕ್ಕಮಗಳೂರಿನಲ್ಲೇ ವಾಸ್ತವ್ಯ ಹೂಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಬುಧವಾರ ಅಶೋಕ್‌ ಅವರ ಹುಟ್ಟು ಹಬ್ಬವಿದ್ದ ಕಾರಣ ಚಿಕ್ಕಮಗಳೂರಿನಲ್ಲಿ ರಾತ್ರಿ ತಂಗಿದ್ದರು. ಶಾಸಕ ಸತೀಶ್‌ ರೆಡ್ಡಿ, ಮಾಜಿ ಶಾಸಕ ಎಸ್‌.ಮುನಿರಾಜು ಇತರರಿದ್ದ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಸಚಿವ ಸಿ.ಟಿ.ರವಿ ಕೂಡ ಪಾಲ್ಗೊಂಡಿದ್ದರು. ಬುಧವಾರ ಸಂಜೆ ಶಿವಮೊಗ್ಗದಲ್ಲಿದ್ದ ಶೆಟ್ಟರ್‌ ರಾತ್ರಿ ಚಿಕ್ಕಮಗಳೂರಿನಲ್ಲಿ ವಾಸ್ತವ್ಯ ಹೂಡಿದ್ದು ಚರ್ಚೆಗೆ ಗ್ರಾಸವಾಗಿತ್ತು.

ಆದರೆ ಆರ್‌.ಅಶೋಕ್‌,  ಜಗದೀಶ ಶೆಟ್ಟರ್‌ ಅವರು ಪರಸ್ಪರ ಭೇಟಿಯಾಗಿಲ್ಲ ಎಂದು ಸಚಿವ ಸಿ.ಟಿ.ರವಿ ಸ್ಪಷ್ಟಪಡಿಸಿ ದ್ದಾರೆ. ಅಲ್ಲದೇ ಪ್ರತ್ಯೇಕ ಸಭೆ ನಡೆಸಿದ್ದಾರೆ ಎಂಬುದು ಊಹಾಪೋಹ ಎಂದಿದ್ದಾರೆ. ಆರ್‌.ಅಶೋಕ್‌, ಜಗದೀಶ ಶೆಟ್ಟರ್‌ ತಮ್ಮ ಅಧಿಕೃತ ಕಾರ್ಯ  ಕ್ರಮದಡಿ ಚಿಕ್ಕಮಗಳೂರಿಗೆ ಭೇಟಿ ನೀಡಿದ್ದರು. ಇದನ್ನೂ ಮೀರಿ ಊಹಾಪೋಹದಿಂದ ಕೇಳುವ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ ಎಂದು ಸಿ.ಟಿ. ರವಿ ಹೇಳಿದರು.

ಟಾಪ್ ನ್ಯೂಸ್

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

1-errwrweewr

ತಮ್ಮಯ್ಯ ಬೇಡ ಬೇಡ..; ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಆರ್ಭಟ

Health Tips: ಏನಿದು ಪಿತ್ತಜನಕಾಂಗದ ಕೊಬ್ಬು? ಈ ಸಮಸ್ಯೆ ಎಷ್ಟು ಗಂಭೀರ

Health Tips: ಏನಿದು ಪಿತ್ತಜನಕಾಂಗದ ಕೊಬ್ಬು? ಈ ಸಮಸ್ಯೆ ಎಷ್ಟು ಗಂಭೀರ

1-sadsaa-sd

ಕಾರವಾರದಲ್ಲಿ ಗೋವಾದಿಂದ ತಂದಿದ್ದ ಭಾರಿ ಪ್ರಮಾಣದ ಮದ್ಯ ವಶ

1-aswqewqe

ವಿಮಾನಕ್ಕೆ ಹಕ್ಕಿ ಢಿಕ್ಕಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ

ರಾಜಕೀಯಕ್ಕೆ ರಿಷಬ್‌ ಎಂಟ್ರಿ..‌ ಒಂದು ಪಕ್ಷಕ್ಕೆ ಸೇರಿಸಿದ್ದಾರೆ ಎಂದ ಡಿವೈನ್‌ ಸ್ಟಾರ್

ರಾಜಕೀಯಕ್ಕೆ ರಿಷಬ್‌ ಎಂಟ್ರಿ..‌ ಒಂದು ಪಕ್ಷಕ್ಕೆ ಸೇರಿಸಿದ್ದಾರೆ ಎಂದ ಡಿವೈನ್‌ ಸ್ಟಾರ್

police crime

ಅಹಿತಕರ ಘಟನೆಗಳ ನಂತರ ಬಿಹಾರದ ಅಮಿತ್ ಶಾ ಅವರ ಕಾರ್ಯಕ್ರಮ ರದ್ದು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsaa-sd

ಕಾರವಾರದಲ್ಲಿ ಗೋವಾದಿಂದ ತಂದಿದ್ದ ಭಾರಿ ಪ್ರಮಾಣದ ಮದ್ಯ ವಶ

ಮೇ 29ಕ್ಕೆ 2023-24ರ ಶೈಕ್ಷಣಿಕ ವರ್ಷ ಆರಂಭ

ಮೇ 29ಕ್ಕೆ 2023-24ರ ಶೈಕ್ಷಣಿಕ ವರ್ಷ ಆರಂಭ

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್; 26 ಗ್ರೇಸ್‌ ಮಾರ್ಕ್ಸ್!

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್; 26 ಗ್ರೇಸ್‌ ಮಾರ್ಕ್ಸ್!

ಶಾಸಕರನ್ನು ಇನ್ನೂ ಅನರ್ಹಗೊಳಿಸಲಿಲ್ಲವೇ?

ಶಾಸಕರನ್ನು ಇನ್ನೂ ಅನರ್ಹಗೊಳಿಸಲಿಲ್ಲವೇ?

ಮುಸ್ಲಿಮರ ಮೀಸಲು ರದ್ದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಮುಸ್ಲಿಮರ ಮೀಸಲು ರದ್ದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

tdy-18

ರಾಮನವಮಿ ಮೆರವಣಿಗೆ ವೇಳೆ ಗುಂಪು ಘರ್ಷಣೆ

tdy-17

ಕಮಲ ಅಭ್ಯರ್ಥಿಯತ್ತ , ಕೈ-ದಳ ಅಭ್ಯರ್ಥಿಗಳ ಚಿತ್ತ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

1-errwrweewr

ತಮ್ಮಯ್ಯ ಬೇಡ ಬೇಡ..; ಚಿಕ್ಕಮಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಆರ್ಭಟ

Health Tips: ಏನಿದು ಪಿತ್ತಜನಕಾಂಗದ ಕೊಬ್ಬು? ಈ ಸಮಸ್ಯೆ ಎಷ್ಟು ಗಂಭೀರ

Health Tips: ಏನಿದು ಪಿತ್ತಜನಕಾಂಗದ ಕೊಬ್ಬು? ಈ ಸಮಸ್ಯೆ ಎಷ್ಟು ಗಂಭೀರ