‘ಟಿಪ್ಪು ಎಕ್ಸ್ಪ್ರೆಸ್’ ಹೆಸರು ಬದಲಾಯಿಸಿದ ರೈಲ್ವೆ ಸಚಿವಾಲಯ
ಮೈಸೂರು-ತಾಳಗುಪ್ಪ ರೈಲು ಇನ್ನು 'ಕುವೆಂಪು ಎಕ್ಸ್ಪ್ರೆಸ್'
Team Udayavani, Oct 7, 2022, 7:57 PM IST
ಮೈಸೂರು : ಕೇಂದ್ರ ರೈಲ್ವೆ ಸಚಿವಾಲಯ ರಾಜ್ಯದ ಎರಡು ರೈಲುಗಳಿಗೆ ಶುಕ್ರವಾರ ಮರುನಾಮಕರಣ ಮಾಡಿದ್ದು, ಮೈಸೂರು-ಬೆಂಗಳೂರು ನಡುವಿನ ‘ಟಿಪ್ಪು ಎಕ್ಸ್ಪ್ರೆಸ್’ ರೈಲಿನ ಹೆಸರು ಬದಲಾಯಿಸಿ ಬದಲು ‘ಒಡೆಯರ್ ಎಕ್ಸ್ಪ್ರೆಸ್’ ಎಂದು ಮರು ನಾಮಕರಣ ಮಾಡಲಾಗಿದೆ. ಮೈಸೂರು-ತಾಳಗುಪ್ಪ ರೈಲಿಗೆ ‘ಕುವೆಂಪು ಎಕ್ಸ್ಪ್ರೆಸ್’ ಎಂಬ ಹೆಸರಿಡಲಾಗಿದೆ.
ಇದನ್ನೂ ಓದಿ : ವಂದೇ ಭಾರತ್ ಗೆ ಜಾನುವಾರು ಸಮಸ್ಯೆ: ಮತ್ತೆ ಢಿಕ್ಕಿ, ಡೆಂಟ್ !
ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ಶುಕ್ರವಾರದ ಶುಭ ಸುದ್ದಿ! ಎಂದು ಟ್ವೀಟ್ ಮಾಡಿದ್ದು, ”ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು “ಒಡೆಯರ್ ಎಕ್ಸ್ಪ್ರೆಸ್ “ ನಿಮಗೆ ಸೇವೆ ನೀಡಲಿದೆ!! ಮೈಸೂರು-ತಾಳಗುಪ್ಪ ರೈಲು “ಕುವೆಂಪು ಎಕ್ಸ್ಪ್ರೆಸ್” ಆಗಲಿದೆ!!! ಥಾಂಕ್ಯೂ ಅಶ್ವಿನಿ ವೈಷ್ಣವ್ ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ ಪ್ರಹ್ಲಾದ್ ಜೋಶಿ ಸರ್!,ಕುವೆಂಪು ಹೆಸರು ಸೂಚಿಸಿದ ಸ್ನೇಹಿತರಾದ ಡಿಪಿ ಸತೀಶ್ ರಿಗೆ ಧನ್ಯವಾದಗಳು! ಸದಾ ಆಶೀರ್ವದಿಸುವ ನಿಮಗೂ ಥಾಂಕ್ಯೂ” ಎಂದು ಟ್ವೀಟ್ ಮಾಡಿದ್ದಾರೆ.
ಪ್ರತಾಪ್ ಸಿಂಹ ಅವರು ಹೆಸರನ್ನು ಬದಲಾಯಿಸುವಂತೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…