“ಮಿಜೋರಾಂ ಸೆಲ್ಯೂಟ್ ಯೂ” ಸಮಾಜ ಇಲಾಖೆ ಕಾರ್ಯಕ್ಕೆ ಮಿಜೋರಾಂ ಸಿಎಂ ಶ್ಲಾಘನೆ
Team Udayavani, Apr 18, 2020, 10:55 AM IST
ಬೆಂಗಳೂರು: ಕೋವಿಡ್-19 ಸೋಂಕು ತಡೆಗೆ ಲಾಕ್ ಡೌನ್ ಹೇರಿರುವ ಕಾರಣ ನಮ್ಮ ರಾಜ್ಯದಲ್ಲಿ ಓದುತ್ತಿರುವ, ಕೆಲಸದಲ್ಲಿರುವ ಈಶಾನ್ಯ ರಾಜ್ಯಗಳ ಪ್ರಜೆಗಳಿಗೆ ರಾಜ್ಯದ ಸಮಾಜ ಕಲ್ಯಾಣ ಇಲಾಖೆಯು ತನ್ನ ವಿದ್ಯಾರ್ಥಿ ನಿಲಯಗಳಲ್ಲಿ ಆಶ್ರಯ ನೀಡಿದೆ. ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ಕಾರ್ಯವನ್ನು ಮೆಚ್ಚಿರುವ ಮಿಜೋರಾಮ್ ಮುಖ್ಯಮಂತ್ರಿ ಜೋರಂಥಂಗ ಟ್ವೀಟ್ ಮಾಡಿದ್ದಾರೆ.
ಟ್ವೀಟ್ ಮಾಡಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಸಿಎಂ ಜೋರಂಥಂಗ ಅಭಿನಂದನೆ ಸಲ್ಲಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆಯು ತನ್ನ ವಿದ್ಯಾರ್ಥಿ ನಿಲಯಗಳಲ್ಲಿ ಮಿಜೋರಾಂ ನಿಂದ ಬಂದು ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂತ್ರಸ್ತರಾದವರಿಗೆ ಆಶ್ರಯ ನೀಡಿ, ಗೋವಿಂದ್ ಕಾರಜೋಳ ಅಗತ್ಯ ವಸ್ತುಗಳನ್ನು ವಿತರಣೆ ಮಾಡಿದ್ದರು.
Thanking you from the bottom of my heart Shri @GovindKarjol ji, Hon’ble Dy CM, Karnataka for your kind gesture in bringing relief aids to stranded Mizos in Bangalore.
Mizoram will forever be grateful for your kind act of generosity!#MizoramsaluteYou #Karnataka#itMatters pic.twitter.com/7xtjkMOZE4
— Zoramthanga (@ZoramthangaCM) April 17, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ