ಶಾಸಕ ಕುಮಠಳ್ಳಿ ನಾಪತ್ತೆ: ಪೊಲೀಸರಿಗೆ ದೂರು
Team Udayavani, Feb 8, 2019, 1:10 AM IST
ಅಥಣಿ: ಕಳೆದ ಹಲವಾರು ದಿನಗಳಿಂದ ಪಕ್ಷದ ಕಾರ್ಯಕರ್ತರು ಮತ್ತು ಕ್ಷೇತ್ರದ ಜನರಿಗೆ ಸಿಗದೆ ಅಥಣಿ ಶಾಸಕ ಮಹೇಶ ಕುಮಠಳ್ಳಿ ಕಾಣೆಯಾಗಿದ್ದಾರೆಂದು ಅಥಣಿ ಪೊಲೀಸ್ ಠಾಣೆಯಲ್ಲಿ ನ್ಯಾಯವಾದಿ ಪ್ರಮೋದ ಹಿರೇಮನಿ ಎಂಬುವರು ದೂರು ದಾಖಲಿಸಿದ್ದಾರೆ.
50 ದಿನಗಳಿಂದ ಅಥಣಿ ಕ್ಷೇತ್ರದ ಶಾಸಕ ಮಹೇಶ ಕುಮಠಳ್ಳಿ ಪಕ್ಷದ ಕಾರ್ಯಕ್ರಮಗಳು ಹಾಗೂ 2 ದಿನಗಳಿಂದ ಜಂಟಿ ಅಧಿವೇಶನಕ್ಕೂ ಹಾಜರಾಗದ ಹಿನ್ನೆಲೆಯಲ್ಲಿ ಶಾಸಕ ಕುಮಠಳ್ಳಿ ಅವರನ್ನು ಯಾರೋ ಅಪಹರಿಸಿರುವ ಶಂಕೆಯಿದೆ. ಶಾಸಕರು ಗಣರಾಜೋತ್ಸವ ದಿನದಂದು ಏಕಾಏಕಿಯಾಗಿ ಕಾರ್ಯಕ್ರಮದ ಮಧ್ಯದಿಂದ ಎದ್ದು ಹೋಗುವ ಮೂಲಕ ಕಾಣೆಯಾಗಿದ್ದಾರೆ. ಅವರು ಕಾಣೆಯಾಗಿರುವ ಕುರಿತು ಇಲ್ಲಿವರೆಗೆ ಕಾರಣ ತಿಳಿದು ಬಂದಿಲ್ಲ. ಅಲ್ಲದೆ, ಅವರ ಮೊಬೈಲ್ ಸ್ವೀಚ್ ಆಫ್ ಆಗಿರುವುದು ಸಂಶಯಕ್ಕೆ ಎಡೆ ಮಾಡಿಕೊಡುತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ