ಹಿಜಾಬ್‌ ವಿಚಾರ: ಹೈಕೋರ್ಟಿನ ಆದೇಶ ಚಾಲ್ತಿಯಲ್ಲಿರುತ್ತದೆ; ಶಾಸಕ ರಘುಪತಿ ಭಟ್


Team Udayavani, Oct 13, 2022, 7:39 PM IST

ಹಿಜಾಬ್‌ ವಿಚಾರ: ಹೈಕೋರ್ಟಿನ ಆದೇಶ ಚಾಲ್ತಿಯಲ್ಲಿರುತ್ತದೆ; ಶಾಸಕ ರಘುಪತಿ ಭಟ್

ರಬಕವಿ-ಬನಹಟ್ಟಿ: ಇಂದಿನ ಹಿಜಾಬ್ ವಿಷಯದಲ್ಲಿ ಸ್ಪಷ್ಟ ನಿರ್ಧಾರವಾಗಿಲ್ಲ. ಇದು ತ್ರೀ ಸದಸ್ಯ ಇಲ್ಲವೇ ಪಂಚ ಸದಸ್ಯ ಪೀಠಕ್ಕೆ ಹೋಗುವ ಸಂಭವವಿದೆ.‌ ಅಲ್ಲಿಯವರೆಗೆ ಹೈಕೋರ್ಟಿನ ಆದೇಶ ಚಾಲ್ತಿಯಲ್ಲಿರುತ್ತದೆ. ಇವತ್ತಿನ ಆದೇಶದಿಂದ ಶಾಲೆಯ ಒಳಗೆ ಹಿಜಾಬನ್ನು ಹಾಕಬಾರದು ಎಂಬ ಸರಕಾರದ ಆದೇಶ ಮುಂದುವರೆಯುತ್ತದೆ. ಎರಡು ಸದಸ್ಯರು ಅದನ್ನು ನಿರಾಕರಿಸಿದ್ದರೆ ಮಾತ್ರ ಅದನ್ನು ತೆಗೆಯಬೇಕಾಗಿತ್ತು. ಶಾಲೆಯ ಒಳಗೆ ಹಿಜಾಬ್ ತೆಗೆದಿಟ್ಟು ಶಾಲೆ ಪ್ರವೇಶಿಸುವ ನಮ್ಮ ನಿಲುವಿನಲ್ಲಿ ಯಾವುದೇ ದಕ್ಕೆ ಬಂದಿಲ್ಲ ಎಂದು ಉಡಪಿ ಶಾಸಕ ರಘುಪತಿ ಭಟ್ ಹೇಳಿದರು.

ಗುರುವಾರ ಸಂಜೆ ಬನಹಟ್ಟಿಯ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಇಂದು ಬಂದಂತಹ ತೀರ್ಪಿನಲ್ಲಿ ಎರಡು ಸುಪ್ರೀಂ ಕೋರ್ಟ್‌ ನಲ್ಲಿ ಎರಡು ಅಭಿಪ್ರಾಯಗಳು ಬಂದಿವೆ. ಈ ಎರಡು ಅಭಿಪ್ರಾಯಗಳಲ್ಲಿ ಒಬ್ಬರು ಹೈಕೋರ್ಟಿನ ಆದೇಶ ಎತ್ತಿ ಹಿಡಿದಿದ್ದು ಮತ್ತು ಅರ್ಜಿದಾರದು ವಜಾ ಮಾಡಿದ್ದಾರೆ ಇನ್ನೋಬ್ಬರು ಕೆಲವು ಕಾರಣಗಳನ್ನು ಕೊಟ್ಟು ಅವರ ಆದೇಶದಲ್ಲಿ ಕೆಲವು ಹಳ್ಳಿಯ ಭಾಗದಲ್ಲಿ ಹೆಣ್ಣು ಮಕ್ಕಳ ವಿದ್ಯಾಬ್ಯಾಸ ಮುಗಿಸಲು ಹಿಜಾಬ್ ಬೇಕು ಎಂದು ವಾದ ಮಂಡಿಸಿದ್ದಾರೆ ಎಂದರು.‌

ಇನ್ನೂ ಸ್ಪಷ್ಟವಾದ ಆದೇಶ ತ್ರೀ ಸದಸ್ಯ ಇಲ್ಲವೇ ಪಂಚ ಸದಸ್ಯರ ಪೀಠದ ಸುಪ್ರೀಂ ಸದಸ್ಯರು ಮಾಡಿದ ನಂತರ ತಿಳಿಯುತ್ತದೆ. ಅಲ್ಲಿಯೂ ಕೂಡಾ ನಾವು ಸರಿಯಾದ ದಾಖಲೆಯನ್ನು ಒದಗಿಸುತ್ತೇವೆ. ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟನಲ್ಲಿ ನಮ್ಮ ಸರಕಾರಿ ವಕೀಲರು ಸರಿಯಾದ ದಾಖಲೆಯನ್ನು ಒದಗಿಸಿದ್ದಾರೆ. ಪಂಚ ಸಮಿತಿಗೆ ಒದಗಿಸಲು ನಮ್ಮಲ್ಲಿ ಎಲ್ಲ ದಾಖಲೆಗಳಿವೆ. ಯಾವುದೇ ದಾಖಲೆ ಇಲ್ಲದೇ ನಾವು ಮಾತನಾಡುವುದಿಲ್ಲ. 15-20 ವರ್ಷದಿಂದ ಹಿಜಾಬ್ ತೆಗೆದಿಟ್ಟು ಶಾಲೆಗೆ ಬರುತ್ತಿದ್ದ ಮಕ್ಕಳು ಸಿಎಫ್‌ಐ ಅವರ ಪ್ರಚೋದನೆಯಿಂದ ಡಿಸೆಂಬರ್ 27 ರಿಂದ ಹಿಜಾಬ್ ಬೇಕು ಎಂದು ಹೇಳಿದ್ದಾರೆ. 45 ದಿಣ ಹಿಜಾಬ್ ತೆಗೆದಿಟ್ಟು ಶಾಲೆಗೆ ಬಂದಿರುವ ದಾಖಲೆಗಳು ನಮ್ಮ ಬಳಿ ಇವೆ. ಅದೇ ರೀತಿ ಮುಂದೆ ಸುಪ್ರೀಂನ ತ್ರೀ, ಪಂಚ ಸದಸ್ಯರ ಮುಂದೆ ದಾಖಲೆಗಳನ್ನು ಇಡುತ್ತೇವೆ ಎಂದರು.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.