ನನ್ನನ್ನು ಸುಮ್ಮನಿರಿಸಲು ಯಾರ ಕೈಯಲ್ಲೂ ಆಗದು, ಸಂದರ್ಭ ಬಂದಾಗ ನೋಡೋಣ: ರೇಣುಕಾಚಾರ್ಯ
Team Udayavani, Nov 25, 2021, 1:19 PM IST
ಬೆಂಗಳೂರು: ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ಖಾಲಿ ಹುದ್ದೆಗಳನ್ನು ಕೊಟ್ಟರೆ ತಪ್ಪೇನಿದೆ. ನನ್ನನ್ನು ಸುಮ್ಮನಿರಿಸಲು ಯಾರ ಕೈಯಲ್ಲೂ ಆಗುವುದಿಲ್ಲ. ಸಂದರ್ಭ ಬಂದಾಗ ನೋಡೋಣ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಸಂಪುಟ ಪುನಾರಚನೆ ವಿಚಾರವಾಗಿ ಮಾತನಾಡಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆಗೆ ನಾವ್ಯಾರು ಕಾಯುತ್ತಿಲ್ಲ. ನಾವು ಜಾತ್ರೆ ಪಕ್ಷದವರಲ್ಲ. ಕೇಳಲು ನಮ್ಮಬಾಯಿಗೆ ಯಾರು ಗಂ ಹಾಕಿಲ್ಲ. ಸಿಎಂ, ವರಿಷ್ಠರು ನಿರ್ಧಾರ ಮಾಡಬೇಕು ಎಂದರು.
ಇದನ್ನೂ ಓದಿ:ಹೂಡಿಕೆದಾರರಿಗೆ ನಷ್ಟ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 100ಕ್ಕೂ ಅಧಿಕ ಅಂಕ ಕುಸಿತ
40 ಪರ್ಸೆಂಟ್ ಸರ್ಕಾರ ಎಂಬ ಆರೋಪ, ರಾಜ್ಯಪಾಲರಿಗೆ ಕಾಂಗ್ರೆಸ್ ದೂರು ನೀಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, ಕಾಂಗ್ರೆಸ್ ನವರು ಸರ್ವ ಸ್ವತಂತ್ರರು. ಎಲ್ಲಕಡೆ ಸುಮ್ಮನೆ ಹೋಗುತ್ತಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ತಂದವರೆಂದು ಹೇಳುತ್ತಾರೆ ಆದರೆ ದೇಶ ಲೂಟಿ ಹೊಡೆದವರು ಕಾಂಗ್ರೆಸ್ ನವರು. ಅವರ ಲೂಟಿಗೆ ದಿಂಬು ಹಾಸಿಗೆ ಹಗರಣ ಸಾಕಲ್ಲ ಎಂದು ತಿರುಗೇಟು ನೀಡಿದರು.
ನಾವು ಪಾರದರ್ಶಕವಾಗಿದ್ದೇವೆ. ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಕಾಂಗ್ರೆಸ್. ನಮ್ಮ ಸರ್ಕಾರದಲ್ಲಿ ಯಾವ ಭ್ರಷ್ಟಾಚಾರವಿಲ್ಲ. ಪಾರದರ್ಶಕವಾಗಿ ಆಡಳಿತ ನಡೆಸುತ್ತಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ