ಆರ್ ಎಸ್ಎಸ್ ಬಗ್ಗೆ ಮಾತನಾಡುವ ಕುಮಾರಸ್ವಾಮಿ ಒಬ್ಬ ಬುದ್ಧಿಮಾಂದ್ಯ: ಸೋಮಶೇಖರ ರೆಡ್ಡಿ
Team Udayavani, Oct 20, 2021, 1:57 PM IST
ಬಳ್ಳಾರಿ: ಆರ್ ಎಸ್ಎಸ್ ಬಗ್ಗೆ ಮಾತನಾಡುವ ಕುಮಾರಸ್ವಾಮಿ ಬುದ್ಧಿಮಾಂದ್ಯರಾಗಿದ್ದಾರೆ. ಆರ್ ಎಸ್ಎಸ್ ಅಂದರೆ ದೇಶ ಪ್ರೇಮ ಹಾಗೂ ದೇಶ ಭಕ್ತಿ ಕಲಿಸೋ ಆರ್ಗನೈಸೇಷನ್ ಎಂದು ಶಾಸಕ ಸೋಮಶೇಖರ ರೆಡ್ಡಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಆರ್ ಎಸ್ಎಸ್ ದೇಶಕ್ಕಾಗಿ ಹೋರಾಟ ಮಾಡುತ್ತದೆ, ದೇಶಕ್ಕೆ ವಿಪತ್ತು ಬಂದ್ರೆ ಎನ್ ಡಿಆರ್ ಎಫ್ ಮಾದರಿಯಲ್ಲಿ ಕೆಲಸ ಮಾಡುತ್ತದೆ. ಅಂತಹ ಆರ್ ಎಸ್ಎಸ್ ಬಗ್ಗೆ ಮಾತಾನಾಡುವ ಮುನ್ನ ಸಂಘದ ಬಗ್ಗೆ ಪೂರ್ತಿಯಾಗಿ ತಿಳಿದುಕೊಳ್ಳಲಿ ಎಂದು ಎಚ್ಚರಿಸಿದರು.
ಇನ್ನೂಮ್ಮೆ ಈ ರೀತಿ ಮಾತನಾಡಿದ್ರೇ ಛೀಮಾರಿ ಹಾಕಬೇಕಾಗುತ್ತದೆ. ಹೆಚ್ ಡಿಕೆ ಉಪಚುನಾವಣೆ ಹಿನ್ನೆಲೆ ಮತ ಓಲೈಕೆಗೆ ಈ ರೀತಿ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
MUST WATCH
ಹೊಸ ಸೇರ್ಪಡೆ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!