ಎಚ್ಡಿಡಿ ಹೊಗಳುವ ಭರದಲ್ಲಿ ಜೆಡಿಎಸ್ ಶಾಸಕ ಎಡವಟ್ಟು!
Team Udayavani, Dec 5, 2017, 2:51 PM IST
ಕೊರಟಗೆರೆ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಗುಣಗಾನ ಮಾಡುವ ಭರದಲ್ಲಿ ಮನಸೋ ಇಚ್ಛೆ ನಾಲಿಗೆ ಹರಿಬಿಡುವ ಮೂಲಕ ಗುಬ್ಬಿ ಶಾಸಕ ಶ್ರೀನಿವಾಸ್ ದೇವೇಗೌಡರ ಸಮ್ಮುಖದಲ್ಲೇ ಎಡವಟ್ಟು ಮಾಡಿಗೊಂಡಿದ್ದಾರೆ.
ಕೊರಟಗೆರೆ ಪಟ್ಟಣದಲ್ಲಿ ಜೆಡಿಎಸ್ ಏರ್ಪಡಿಸಿದ್ದ ಮನೆ-ಮನೆ ಕುಮಾರಣ್ಣ ಕಾರ್ಯಕ್ರಮದಲ್ಲಿ ಮಾತನಾಡಲು ನಿಂತ ಗುಬ್ಬಿ ಶಾಸಕ ಶ್ರೀನಿವಾಸ್, ಎಲ್ಲಾ ಮಾಜಿ ಪ್ರಧಾನಿಗಳು ತಿಂದು ಬಿಳಿ ಆನೆಗಳಂತಾಗಿದ್ದಾರೆ. ಆದರೆ, ದೇವೇಗೌಡರು ಹುಚ್ಚುನಾಯಿಯಂತೆ ದೇಶ ಸುತ್ತಿ ಸೇವೆ ಮಾಡಿ ಪಕ್ಷ ಕಟ್ಟಲು ತಿರುಗುತ್ತಿದ್ದಾರೆ ಎಂದು ದೇವೇಗೌಡರ ಸಮ್ಮಖದಲ್ಲೇ ಆಕ್ಷೇಪಾರ್ಹ ಪದ ಬಳಸಿ ಭಾಷಣ ಮಾಡಿದ್ದಾರೆ.
ಇನ್ನು ಇದೇ ವೇಳೆ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ರಾಜ್ಯದ ದೊಡ್ಡಕಳ್ಳರು ಎಂದು ಜರಿದಿರುವ ಅವರು,ಡಾ.ಜಿ.ಪರಮೇಶ್ವರ್ ಒಬ್ಬ ವೈಟ್ ಕಾಲರ್ ರಾಜಕಾರಣಿ ಎಂದೂ ವಾಗ್ಧಾಳಿ ನಡೆಸಿದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ