ಬಿಜೆಪಿಯವರು ಹರಾಮ್ ಕೋರ್ಗಳು ..!:ಬಿಜೆಪಿ ಶಾಸಕ ಕತ್ತಿ
Team Udayavani, Dec 8, 2017, 11:37 AM IST
ಚಿಕ್ಕೋಡಿ: ‘ಬಿಜೆಪಿಯವರು ಹರಾಮ್ ಕೋರ್ ಮಕ್ಳು ನನ್ನನ್ನು ಲಿಂಗಾಯತ ಹೋರಾಟಕ್ಕೆ ಹೋಗಬೇಡ ಅಂದಿದ್ದರು’.. ಇದು ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ,ಮಾಜಿ ಸಚಿವ ಉಮೇಶ್ ಕತ್ತಿ ಅವರು ಪಕ್ಷದ ವಿರುದ್ಧ ತಮ್ಮ ಅಸಮಧಾನವನ್ನು ಹೊರ ಹಾಕಿದ ಪರಿ.
ಬಿಜೆಪಿ ತೊರೆಯುತ್ತಿದ್ದಾರೆ ಎನ್ನುವ ಸುದ್ದಿಗೆ ಸ್ಪಷ್ಟೀಕರಣ ನೀಡಲು ಶುಕ್ರವಾರ ಮನೆಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕತ್ತಿ ಈ ಹೇಳಿಕೆ ನೀಡಿದ್ದಾರೆ.
‘ನಾನು ಹುಟ್ಟಿನಿಂದ ಲಿಂಗಾಯತ. ಸಾಯುವಾಗಲೂ ಲಿಂಗಾಯತ. ಬಿಜೆಪಿಯವರು ಹಿಂದೂ ಅಂತ ಹೇಳುತ್ತಾರೆ, ಆದರೆ ನಾನು ಲಿಂಗಾಯತ ಅಂತ ಹೇಳುತ್ತೇನೆ. ನಮ್ಮಪ್ಪ ವೀರಶೈವ ಧರ್ಮದಲ್ಲಿ ಹುಟ್ಟಿ ಬಂದವರು ಲಿಂಗಾಯತರಾಗಿ ಬದುಕಿದವರು.ವಿರಶೈವ -ಲಿಂಗಾಯತ ಬೇರೆಯಲ್ಲ’ ಎಂದರು.
ನಾನು ಪ್ರತಿಕ್ರಿಯೆ ನೀಡುವುದಿಲ್ಲ
‘ಕತ್ತಿ ಹೇಳಿಕೆ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಉಲ್ಟಾ ಹೊಡದ ಕತ್ತಿ
ನಾನು ಬಿಜೆಪಿಯವರಿಗೆ ಹರಾಮ್ ಕೋರ್ ಎಂದಿಲ್ಲ.ಕಬ್ಬು ಬೆಳೆಗಾರರ ಹಣಕ್ಕೆ ಸಂಬಂಧಿಸಿ ಹೇಳಿದ್ದೇನೆ. ಬಿಜೆಪಿಯನ್ನು ಯಾವುದೇ ಕಾರಣಕ್ಕೆ ಬಿಡುವ ಪ್ರಶ್ನೆಯೇ ಇಲ್ಲ. ನಾನೊಬ್ಬ ಹಿಂದು ಎಂದು ಉಲ್ಟಾ ಹೊಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು