ಪರಿಷತ್ ಫೈಟ್: ಚಿತ್ರದುರ್ಗ, ಉ. ಕನ್ನಡ, ಚಿಕ್ಕಮಗಳೂರು, ಮಂಗಳೂರು ಕ್ಷೇತ್ರದ ಫಲಿತಾಂಶ ಪ್ರಕಟ


Team Udayavani, Dec 14, 2021, 12:22 PM IST

ಚಿತ್ರದುರ್ಗ

ಚಿತ್ರದುರ್ಗ

ಬೆಂಗಳೂರು: ರಾಜ್ಯದಲ್ಲಿ ಡಿಸೆಂಬರ್ 10ರಂದು ನಡೆದಿದ್ದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದೆ. ಹಲವು ಕ್ಷೇತ್ರಗಳ ಫಲಿತಾಂಶ ಈಗಾಗಲೇ ಲಭ್ಯವಾಗಿದೆ.

ಚಿತ್ರದುರ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರೆ, ಬೀದರ್ ನಲ್ಲಿ ಕಾಂಗ್ರೆಸ್, ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಜಯ ಸಾಧಿಸಿದ್ದಾರೆ.

ಮೂರನೇ ಪ್ರಯತ್ನದಲ್ಲಿ ಗೆಲುವು

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಅವರು ಕಾಂಗ್ರೆಸ್ ಅಭ್ಯರ್ಥಿ ಸೋಮಶೇಖರ್ ವಿರುದ್ಧ ನವೀನ್ ಗೆಲುವಿನ ನಗೆ ಬೀರಿದ್ದಾರೆ. ಸತತ ಎರಡು ಅವಧಿಯಲ್ಲಿ ಸೋತಿದ್ದ ನವೀನ್ ಮೂರನೇ ಅವಧಿಯಲ್ಲಿ ಗೆಲ್ಲುವ ಸಾಧಿಸಿದ್ದಾರೆ. 2626 ಮತಗಳನ್ನು ಪಡೆದಿರುವ ನವೀನ್, 364 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಗಣಪತಿ ಉಳ್ವೇಕರ್ ಗೆ ಜಯ

ಕಾರವಾರ: ಉತ್ತರ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಅವರು 183 ಮತಗಳ ಅಂತರದಿಂದ ಸಮೀಪದ ಪ್ರತಿಸ್ಪರ್ಧಿ ಭೀಮಣ್ಣ ನಾಯ್ಕ ವಿರುದ್ದ ಗೆಲುವು ಸಾಧಿಸಿದರು.

ಒಟ್ಟು 2907 ಮತಗಳು ಚಲಾವಣೆಯಾಗಿದ್ದು, ಗಣಪತಿ ಉಳ್ವೇಕರ್ 1514 ಮತಗಳು, ಭೀಮಣ್ಣ ನಾಯ್ಕ 1331 ಮತಗಳನ್ನು ಪಡೆದಿದ್ದಾರೆ. 54 ಮತಗಳು ತಿರಸ್ಕೃತವಾಗಿದ್ದು, ಮೂವರು ಪಕ್ಷೇತರರಿಗೆ ಕೇವಲ 8 ಮತಗಳು ದೊರೆತಿದೆ.

ಆರು ಮತ ಅಂತರದ ಗೆಲುವು

ಚಿಕ್ಕಮಗಳೂರು: ಸಂಸ್ಥೆಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಆರು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಜಿದ್ದಾಜಿದ್ದಿನ ಕಣದಲ್ಲಿ ಫಲಿತಾಂತ ಭಾರೀ ಕುತೂಹಲ ಕೆರಳಿಸಿತ್ತು. ಮೊದಲ ಸುತ್ತಿನಿಂದ ಅತ್ಯಂತ ಪೈಪೋಟಿ ಏರ್ಪಟಿದ್ದುಆರು ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಪರಾಭವಗೊಂಡರು.

ಪೂಜಾರಿ-ಭಂಡಾರಿಗೆ ಜಯ

ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದ ದ್ವಿ ಸದಸ್ಯ ಕ್ಷೇತ್ರದಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಂಗ್ರೆಸ್ ನ ಮಂಜುನಾಥ ಭಂಡಾರಿ ಮತಗಳಲ್ಲಿ ಜಯ ಸಾಧಿಸಿದ್ದಾರೆ.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.