ಪರಿಷತ್ ಫೈಟ್: ಮತದಾನ ಆರಂಭ, ಗೆಲುವಿನ ವಿಶ್ವಾಸದಲ್ಲಿ ಪಕ್ಷಗಳು


Team Udayavani, Dec 10, 2021, 9:30 AM IST

mlc elections in karnataka

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ 25 ಕ್ಷೇತ್ರಗಳಿಗೆ ಶುಕ್ರವಾರ (ಡಿ.10) ಮತದಾನ ಆರಂಭವಾಗಿದೆ. ಒಟ್ಟು 99 ಸಾವಿರ ಮತದಾರರು ಕಣದಲ್ಲಿರುವ 90 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.

ಮತದಾನಕ್ಕಾಗಿ 6,072 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನ ದಿನದ ಚುನಾವಣಾ ಪ್ರಕ್ರಿಯೆಗಳ ನಿರ್ವಹಣೆಗೆ 7,073 ಚುನಾವಣಾಧಿಕಾರಿಗಳು, 9,344 ಮತದಾನ ಅಧಿಕಾರಿಗಳು ಮತ್ತು 6,648 ವೀಕ್ಷಕರನ್ನು ನಿಯೋಜಿಸಲಾಗಿದೆ. ಒಟ್ಟು 99,062 ಮತದಾರರಲ್ಲಿ 47,205 ಪುರುಷರು, 51, 854 ಮಹಿಳೆಯರು ಹಾಗೂ ಮೂವರು ತೃತೀಯ ಲಿಂಗಿ ಮತದಾರರು ಇದ್ದಾರೆ.

ಇದನ್ನೂ ಓದಿ:ಬೆಳಗಾವಿ ಅಧಿವೇಶನದಲ್ಲಿ ಉ.ಕರ್ನಾಟಕದ ನೀರಾವರಿ ಸಮಸ್ಯೆಗಳ ಚರ್ಚೆ: ಸಿಎಂ ಬೊಮ್ಮಾಯಿ

ಬೆಳಗಾವಿಯಲ್ಲಿ ಅತಿ ಹೆಚ್ಚು 8,875 ಹಾಗೂ ಕೊಡಗಿನಲ್ಲಿ ಅತಿ ಕಡಿಮೆ 1,334 ಮತದಾರರು ಇದ್ದಾರೆ. ಕಣದಲ್ಲಿರುವ ಒಟ್ಟು 90 ಅಭ್ಯರ್ಥಿಗಳಲ್ಲಿ 89 ಪುರುಷರು, ಒಬ್ಬ ಮಹಿಳೆ ಇದ್ದಾರೆ. ಅಲ್ಲದೇ ಬಿಜೆಪಿ ಮತ್ತು ಕಾಂಗ್ರೆಸ್‌ನ ತಲಾ 20, ಜೆಡಿಎಸ್‌ನ 6, ಇತರೆ ಪಕ್ಷಗಳ 11 ಹಾಗೂ ಪಕ್ಷೇತರರು 33 ಮಂದಿ ಅಭ್ಯರ್ಥಿಗಳು ಇದ್ದಾರೆ.

ಖೂಬಾ ಮತದಾನ

ಬೀದರ್: ಇಲ್ಲಿನ ನಗರಸಭೆ ಕಚೇರಿ ಮತಗಟ್ಟೆಯಲ್ಲಿ ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಮತದಾನ ಮಾಡಿದರು.

ನಗರಸಭೆಯ ಮತಗಟ್ಟೆ ಸಂಖ್ಯೆ 1 ರಲ್ಲಿ ಮತದಾನದ ಹಕ್ಕು ಚಲಾಯಿಸಿದರು. ಬೀದರ ಕ್ಷೇತ್ರದಲ್ಲಿ ಎಲ್ಲೆಡೆ ಬಿಜೆಪಿ ಪರ ಅಲೆ ಇದ್ದು, 500 ಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಗೆದ್ದು ವಿಧಾನ ಪರಿಷತ್ ಪ್ರವೇಶಿಸಲಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.