ಉದ್ದೇಶ ಪೂರ್ವಕವಾಗಿಯೇ ರಾಹುಲ್ ಗಾಂಧಿ ಅವರನ್ನು ಅನರ್ಹ ಮಾಡಲಾಗಿದೆ: ಎಚ್.ವಿಶ್ವನಾಥ್


Team Udayavani, Mar 25, 2023, 2:05 PM IST

tdy-11

ಮೈಸೂರು : ಉದ್ದೇಶ ಪೂರ್ವಕವಾಗಿಯೇ ರಾಹುಲ್ ಗಾಂಧಿ ಅವರನ್ನು ಅನರ್ಹ ಮಾಡಲಾಗಿದೆ. ಅನರ್ಹಗೊಳಿಸುವ ಉದ್ದೇಶದಿಂದಲೇ ಶಿಕ್ಷೆಯ ಅವಧಿ ವಿಸ್ತರಿಸಲಾಗಿದೆ ಎಂದು ಬಿಜೆಪಿ ಎಂಎಲ್‌ಸಿ ಅಡಗೂರು ಎಚ್.ವಿಶ್ವನಾಥ್ ಹೇಳಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ, ಸಾಮಾಜಿಕ ಜಾಲತಾಣಗಳು ಪಪ್ಪು, ಬುದ್ದಿಗೇಡಿ ಅಂತೆಲ್ಲ ಗೇಲಿ ಮಾಡಿದ್ದರು. ಇದಕ್ಕೆ ಭಾರತ್ ಜೋಡೋ ಯಾತ್ರೆ ಮೂಲಕ ಪ್ರತ್ಯುತ್ತರ ನೀಡಿದರು. ಲಂಡನ್‌ನಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಿದರು.  ಅಲ್ಲಿಂದ ಬಂದ ಬಳಿಕ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡಲಿಲ್ಲ.  ಸ್ಪೀಕರ್ ಕೂಡ ಅವರಿಗೆ ಸಹಕಾರ ನೀಡಲಿಲ್ಲ. ವಿರೋಧ ಪಕ್ಷ, ನಾಯಕರನ್ನು ದಮನ ಮಾಡಲಾಗುತ್ತಿದೆ.  ತಮಗೆ ಬೇಕಾದ ನ್ಯಾಯಾಧೀಶರು ಇರುವ ಕಡೆ ಕೇಸ್ ಹಾಕಿದ್ದರು.  ಜನತಂತ್ರವನ್ನು ಮುಗಿಸಲಾಗುತ್ತಿದೆ ಎಂದು ಎಚ್.ವಿಶ್ವನಾಥ್ ಖಂಡಿಸಿದರು.

ಇದನ್ನೂ ಓದಿ: ಭಾರತದ ಅಭಿವೃದ್ಧಿಯಲ್ಲಿ ಸಾಮಾಜಿಕ- ಧಾರ್ಮಿಕ ಸಂಸ್ಥೆಗಳ ಪಾತ್ರ ಮಹತ್ವದ್ದು: ನರೇಂದ್ರ ಮೋದಿ

ನಿಮ್ಮವರು ತಪ್ಪು ಮಾಡಿದರೆ ತಪ್ಪಲ್ಲ. ಅದೇ ವಿರೋಧಿಗಳು ಮಾಡಿದರೆ ಐಟಿ, ಇಡಿ ಮೂಲಕ ಕಿರುಕುಳ ನೀಡಲಾಗುತ್ತದೆ. ಪ್ರಧಾನಿಗಳೇ ಕಾಂಗ್ರೆಸ್ ವಿರುದ್ಧ ಯಾವ ರೀತಿ ಮಾಡಿದ್ದಾರೆ ಅನ್ನೋದನ್ನು ನೋಡಿದ್ದೇವೆ.  ಯಾರನ್ನೂ ದಮನ ಮಾಡಲು ಯಾರಿಂದಲೂ ಸಾಧ್ಯವಿಲ್ಲ.  ರಾಹುಲ್ ಗಾಂಧಿ ಸ್ಪರ್ಧೆ ಮಾಡದಂತೆ ತಡೆಯುವ ಪ್ರಯತ್ನ ನಡೆದಿದೆ.  ಬಿಜೆಪಿಯವರು ಆತಂಕದಿಂದ ರಾಹುಲ್ ಗಾಂಧಿ ತಡೆಯುತ್ತಿದ್ದಾರೆ ಎಂದು ಗುಡುಗಿದರು.

ಸಂಸತ್ತಿನ ಶೇ.54ರಷ್ಟು ಸದಸ್ಯರಿಗೆ ಕ್ರಿಮಿನಲ್ ಹಿನ್ನೆಲೆ ಇದೆ. ಸಂಸದೀಯ ಮಂಡಳಿ ಅವರನ್ನೂ ಅನರ್ಹಗೊಳಿಸಬೇಕು. ರಾಹುಲ್ ಗಾಂಧಿ ಅನರ್ಹತೆಗೆ ತೋರಿದ ಆಸಕ್ತಿಯನ್ನು ಶೇ.54ರಷ್ಟು ಸದಸ್ಯರಿಗೂ ಅನ್ವಯಿಸಿ. ಸಂಸತ್ತಿನಲ್ಲಿ ರೇಪ್ ಮಾಡಿದವರು, ಕಳ್ಳತನ ಮಾಡಿಸಿದವರು, ದುಡ್ಡು ಮಾಡಿದವರು, ಜೈಲು ಶಿಕ್ಷೆ ಅನುಭವಿಸಿದವರು ಸಂಸತ್ತಿನಲ್ಲಿ ಇದ್ದಾರೆ. ಈ ಇಬ್ಬಂದಿತನ ಯಾಕೆ? ಎಂದು ಪ್ರಶ್ನಿಸಿದರು.

 

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.