ಪೈಲಟ್ ಅಸ್ವಸ್ಥ: ಟೇಕಾಫ್ ಆಗದ ಮಂಗಳೂರು-ದುಬೈ ಸ್ಪೈಸ್ ಜೆಟ್ ವಿಮಾನ
Team Udayavani, Aug 1, 2018, 4:21 PM IST
ಮಂಗಳೂರು : ನಿನ್ನೆ ಮಂಗಳವಾರ ಮಧ್ಯ ರಾತ್ರಿ ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹಾರಬೇಕಿದ್ದ ಸ್ಪೈಸ್ ಜೆಟ್ ವಿಮಾನದ ಪೈಲಟ್ಗೆ ಆರೋಗ್ಯ ಸಮಸ್ಯೆ ಉಂಟಾದ ಕಾರಣ ಈ ವಿಮಾನದ ವೇಳಾ ಪಟ್ಟಿಯನ್ನು ಪರಿಷ್ಕರಿಸಲಾಗಿದ್ದು ಈಗಿನ್ನು ಅದು ಇಂದು ಬುಧವಾರ ಸಂಜೆ 5 ಗಂಟೆಗೆ ದುಬೈಗೆ ಹಾರಲಿದೆ ಎಂದು ಮೂಲಗಳು ತಿಳಿಸಿವೆ.
ಅನನುಕೂಲತೆಗೆ ಗುರಿಯಾದ 188 ಮಂದಿ ಪ್ರಯಾಣಿಕರಿಗೆ ಸಮೀಪದ ಹೊಟೇಲುಗಳಲ್ಲಿ ವಾಸ್ತವ್ಯ ಕಲ್ಪಿಸಲಾಯಿತೆಂದು ಮೂಲಗಳು ತಿಳಿಸಿವೆ.
ವಿಮಾನ ಹಾರಾಟದಲ್ಲಿನ ವಿಳಂಬವನ್ನು ಮಾಧ್ಯಮಕ್ಕೆ ದೃಢೀಕರಿಸಿರುವ ವಿಮಾನ ನಿಲ್ದಾಣದ ನಿರ್ದೇಶಕ ವಿವಿ ರಾವ್ ಅವರು, ಅಸ್ವಸ್ಥ ಪೈಲಟ್ನ ವೈದ್ಯಕೀಯ ಪರೀಕ್ಷೆಗಳು ಪಾಸಾದ ಬಳಿಕ ಇಂದು ಬುಧವಾರ ಸಂಜೆ 5 ಗಂಟೆಗೆ ವಿಮಾನವು ದುಬೈಗೆ ಹಾರಲಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
MUST WATCH
ಹೊಸ ಸೇರ್ಪಡೆ
ʼರಾಮಾಯಣʼ ಸೆಟ್ ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ