ಬಿಜೆಪಿ ಸೋಲಲು 3 ಪ್ರಮುಖ ಕಾರಣಗಳು:ತೋಗಾಡಿಯಾ ಹೇಳಿದ್ದೇನು?
Team Udayavani, Dec 19, 2018, 2:38 PM IST
ಬೆಂಗಳೂರು: ಹಿಂದುತ್ವವನ್ನು ಮರೆತ ಕಾರಣಕ್ಕೆ ಬಿಜೆಪಿ ಪಂಚ ರಾಜ್ಯಗಳ ಚುನಾವಣೆಗಳಲ್ಲಿ ಹಿನ್ನಡೆ ಅನುಭವಿಸಿದೆ ಎಂದು ಅಂತರಾಷ್ಟ್ರೀಯ ಹಿಂದು ಪರಿಷತ್ನ ಅಧ್ಯಕ್ಷ ಪ್ರವೀಣ್ ತೋಗಾಡಿಯಾ ಹೇಳಿಕೆ ನೀಡಿದ್ದಾರೆ.
ಮಂಗಳವಾರ ಕೆ.ಆರ್.ಪುರಂ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತೋಗಾಡಿಯಾ ಮೋದಿ ಅವರು ರೈತರು,ಹಿಂದುತ್ವ ಮತ್ತು ಯುವ ಜನರಿಗೆ ಉದ್ಯೋಗ ನೀಡಲು ಮರೆತ ಕಾರಣಕ್ಕಾಗಿ ಸೋಲಾಗಿದೆ. ಮುಂದಿನ ದಿನಗಳಲ್ಲಿ ಇದು ಇಡೀ ದೇಶದಲ್ಲಿ ಮುಂದುವರಿಯಲಿದೆ ಎಂದರು.
ಮೋದಿ ಯುವಕರ ಉದ್ಯೋಗದ ಕುರಿತು,ರೈತರ ಕುರಿತು ಚಿಂತೆ ಮಾಡಲಿಲ್ಲ ಹೀಗಾಗಿ ಜನ ಸೋಲಿಸಲು ತೀರ್ಮಾನಿಸಿದರು ಎಂದರು.
ಅಯೋಧ್ಯೆಯಲ್ಲಿ ಈಗಾಗಲೇ ರಾಮ ಮಂದಿರ ನಿರ್ಮಾಣ ಮಾಡಬೇಕಿತ್ತು,ಅದನ್ನು ನಿರ್ಲಕ್ಷಿಸಿದ ಪರಿಣಾಮ ಈಗ ಗೊತ್ತಾಗಿದೆ ಎಂದರು.
ತೊಗಾಡಿಯಾ ಅವರು ಮಾಜಿ ವಿಶ್ವಹಿಂದು ಪರಿಷದ್ನ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು