“ಭಕ್ತಿ”ಯ ಪರಾಕಾಷ್ಠೆ..ಮೋದಿ ಅವರಲ್ಲಿ ಸರ್ವಾಧಿಕಾರಿ ಗುಣಗಳಿವೆ; ಗುಹಾ


Team Udayavani, Oct 28, 2017, 4:11 PM IST

ramchandra-guha.jpg

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಾಧಿಕಾರಿ ಗುಣವನ್ನು ಹೊಂದಿದ್ದಾರೆ. ಆ ನಿಟ್ಟಿನಲ್ಲಿ ಯಾರ ಬಳಿ ಸರ್ವಾಧಿಕಾರಿ ಗುಣ ಇಲ್ಲವೋ ಅಂತಹ ಮುಖಂಡರನ್ನು ಜನರು ಬೆಂಬಲಿಸಬೇಕೆಂದು ಹಿರಿಯ ಲೇಖಕ, ಖ್ಯಾತ ಇತಿಹಾಸಕಾರ ರಾಮಚಂದ್ರ ಗುಹಾ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಶನಿವಾರ ಬೆಂಗಳೂರಿನಲ್ಲಿ ನಡೆಯುತ್ತಿರುವ ಸಾಹಿತ್ಯೋತ್ಸವದಲ್ಲಿ “ಅತೀರೇಕದ ರಾಷ್ಟ್ರಭಕ್ತಿ ಮತ್ತು ದೇಶಪ್ರೇಮ” ವಿಷಯದ ಬಗ್ಗೆ ಉಪನ್ಯಾಸ ನೀಡಿದ ಗುಹಾ, ಈ ಸಂದರ್ಭದಲ್ಲಿ ಭಾರತದಲ್ಲಿನ ಎಡ ಮತ್ತು ಬಲಪಂಥೀಯರ ವಿರುದ್ಧ ಕಟು ಶಬ್ದಗಳಿಂದ ವಾಗ್ದಾಳಿ ನಡೆಸಿದರು. ಇವರ ವೈಫಲ್ಯದಿಂದಾಗಿಯೇ ದೇಶದಲ್ಲಿ ಅತಿಯಾದ ರಾಷ್ಟ್ರಪ್ರೇಮ ಬೆಳೆಯಲು ಕಾರಣವಾಗಿದೆ ಎಂದು ದೂರಿದರು.

ಭಾರತದಲ್ಲಿ ನಡೆಯುವ ಸಾಹಿತ್ಯೋತ್ಸವ ತುಂಬಾ ಗ್ಲಾಮರಸ್ ಆಗಿರಬೇಕೆಂಬ ನಿಯಮವಿದೆ. ಹೀಗಾಗಿಯೇ ಅದಕ್ಕೆ ಕಾರ್ಪೋರೇಟ್ ಸಂಸ್ಥೆಗಳು ದೊಡ್ಡ ಮೊತ್ತದ ದೇಣಿಗೆ ನೀಡುತ್ತವೆ ಎಂದು ದೇಶದಲ್ಲಿ ನಡೆಯುತ್ತಿರುವ ಸಾಹಿತ್ಯೋತ್ಸವದ ಬಗ್ಗೆ ಅಭಿಪ್ರಾಯವ್ಯಕ್ತಪಡಿಸಿದರು.

ದೇಶಪ್ರೇಮ ಮತ್ತು ಅತಿರೇಕದ ರಾಷ್ಟ್ರಭಕ್ತಿ 19ನೇ ಶತಮಾನದ ಯುರೋಪಿಯನ್ ರಾಷ್ಟ್ರಪ್ರೇಮದ ಮಾದರಿಯಾಗಿದೆ. ಬೇರೆಯವರಿಗಿಂತ ಒಂದು ಧರ್ಮ, ಒಂದು ಭಾಷೆ ಹಾಗೂ ಒಂದು ಸಂಸ್ಕೃತಿ ತುಂಬಾ ಶ್ರೇಷ್ಠವಾದದ್ದು ಎಂಬ ಭಾವನೆ ತಳೆಯಲಾಗಿತ್ತು. ಅದಕ್ಕೆ ಉದಾಹರಣೆ ಎಂಬಂತೆ ಮೊಹಮ್ಮದ್ ಅಲಿ ಜಿನ್ನಾ..ಅದರ ಪ್ರತಿಫಲವೇ ಜಿನ್ನಾ ಮಾದರಿಯ ಪಾಕಿಸ್ತಾನ ಜನ್ಮತಳೆದಿದೆ ಎಂದು ವಿಶ್ಲೇಷಿಸಿದರು.

ಜಗತ್ತಿನಲ್ಲಿ ಅಮೆರಿಕ ಅತಿ ದೊಡ್ಡ ರಾಷ್ಟ್ರಪ್ರೇಮವನ್ನು ಹೊಂದಿರುವ ದೇಶವಾಗಿದೆ ಎಂದರು. ಭಕ್ತಿ ರಾಜಕೀಯಗೊಂಡಾಗ ಅಲ್ಲಿ ಸರ್ವಾಧಿಕಾರ ಬೆಳೆಯುತ್ತದೆ ಎಂದು ಅಂಬೇಡ್ಕರ್‍‍ ಅವರು ತಮ್ಮ ಕೊನೆಯ ಭಾಷಣದಲ್ಲಿ ಹೇಳಿದ್ದರು. ಧರ್ಮ ಮಾರ್ಗದಲ್ಲಿರುವ ಭಕ್ತಿ ದೇವರನ್ನು ತಲುಪುವಂತಾದ್ದು, ಆದರೆ ರಾಜಕೀಯದಲ್ಲಿನ ಭಕ್ತಿ ಮಾರ್ಗ ಸರ್ವಾಧಿಕಾರಕ್ಕೆ ದಾರಿಯಾಗಿದೆ. ಮಮತಾ ಬ್ಯಾನರ್ಜಿ ಮತ್ತು ನರೇಂದ್ರ ಮೋದಿ ಅವರಲ್ಲಿ ಸರ್ವಾಧಿಕಾರಿ ಗುಣಗಳಿವೆ ಎಂದರು. 

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.