ಸೋಮವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ
Team Udayavani, Aug 15, 2022, 7:19 AM IST
ಮೇಷ: ಉತ್ತಮ ಜನಮನ್ನಣೆ. ವಿಶ್ವಾಸ ಪಾತ್ರರಾಗಿರಿ. ಉತ್ತಮ ಧನಾರ್ಜನೆ ಇದ್ದರೂ ಧನವ್ಯಯಕ್ಕೆ ಹಲವು ದಾರಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಘರ್ಷಣೆಗೆ ಅವಕಾಶ ನೀಡದಿರಿ. ಕಾರ್ಯ ಸಫಲತೆ ಆಗುವುದು. ದಾಂಪತ್ಯ ತೃಪ್ತಿಕರ.
ವೃಷಭ: ಮನಸ್ಸಿನಲ್ಲಿ ಗೊಂದಲಕ್ಕೆ ಅವಕಾಶ ನೀಡದೇ ದೈರ್ಯದಿಂದ ಕಾರ್ಯ ನಿರ್ವಹಿಸಿ. ಅತಿಯಾದ ಆಸೆ ಸಲ್ಲದು. ಭೂಮಿ ಆಸ್ತಿ ಇತ್ಯಾದಿ ವ್ಯವಹಾರಗಳಲ್ಲಿ ಸ್ವಲ್ಪ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಭಾಗಿ. ವಿದ್ಯಾರ್ಥಿಗಳಿಗೆ ಅನುಕೂಲಕರ.
ಮಿಥುನ: ಆರೋಗ್ಯ ಗಮನಿಸಿ. ಅಧ್ಯಯನ ನಿಮಿತ್ತ ದೀರ್ಘ ಪ್ರಯಾಣ ಸಂಭವ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಪ್ರಗತಿ. ನೂತನ ಮಿತ್ರರ ಸಮಾಗಮ. ಧನಾರ್ಜನೆಗೆ ಕೊರತೆ ಆಗದು. ಗುರುಹಿರಿಯರ ಮಾರ್ಗದರ್ಶನದ ಲಾಭ.
ಕರ್ಕ: ಅತಿಯಾದ ಆತ್ಮವಿಶ್ವಾಸ ಸಲ್ಲದು. ಮಾತನಾಡುವಾಗ ಎಚ್ಚರವಹಿಸಿ. ದಾಂಪತ್ಯದಲ್ಲಿ ಸಹನೆ ಇರಲಿ. ಧಾರ್ಮಿಕ ವಿಚಾರದಲ್ಲಿ ಭಕ್ತಿ ಶ್ರದ್ಧೆ ಕೊರತೆಯಾಗದಂತೆ ಕಾರ್ಯ ನಿರ್ವಹಿಸಿ. ಧನಾರ್ಜನೆ ಉತ್ತಮ. ಗುರುಹಿರಿಯರಲ್ಲಿ ಬೇಸರ ಮಾಡದಿರಿ.
ಸಿಂಹ: ಅತಿಯಾದ ಒತ್ತಡದಿಂದ ದೇಹಾಯಾಸ ತೋರೀತು. ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಧನಾರ್ಜನೆ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ. ವಿದ್ಯಾರ್ಥಿಗಳು ಪರರನ್ನು ಅವಲಂಬಿಸದೇ ಸ್ವಂತ ಪರಿಶ್ರಮದಲ್ಲಿ ಕಾರ್ಯ ಸಾಧಿಸಿಕೊಳ್ಳಿ.
ಕನ್ಯಾ: ಆರೋಗ್ಯದಲ್ಲಿ ವೃದ್ಧಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ ಸಂಭವ. ಧನಾರ್ಜನೆಗಿಂತಲೂ ಅಧಿಕ ವ್ಯಯದ ಪರಿಸ್ಥಿತಿ. ಉದ್ಯೋಗ ವ್ಯವಹಾರದಲ್ಲಿ ಸಮಾದಾನ ತೃಪ್ತಿ. ದಾಂಪತ್ಯದಲ್ಲಿ ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲಕರ.
ತುಲಾ: ಆರೋಗ್ಯ ಉತ್ತಮ. ನಿರಂತರ ಧನಾರ್ಜನೆ. ಪ್ರಯಾಣದಿಂದ ನಿರೀಕ್ಷಿತ ಕಾರ್ಯ ಸಫಲತೆ. ಉದ್ಯೋಗ ವ್ಯವಹಾರದಲ್ಲಿ ಸಹಚರರೊಂದಿಗೆ ಸಮಾದಾನ ತಾಳ್ಮೆ ಅಗತ್ಯ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಸಂತಸ ಹಿರಿಯರ ಜವಾಬ್ದಾರಿ ನಡೆ.
ವೃಶ್ಚಿಕ: ಆರೋಗ್ಯ ಸುದೃಢ. ಸಾಂಸಾರಿಕ ಸಂತೋಷ ವೃದ್ಧಿ. ಪರಸ್ಪರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಪ್ರಗತಿ. ಮಕ್ಕಳ ವಿಚಾರದಲ್ಲಿ ಧನವ್ಯಯ. ಗುರುಹಿರಿಯರಿಂದ ಮಾನಸಿಕ ಸಂತೋಷ ವೃದ್ಧಿ. ದೇವತಾ ಕಾರ್ಯಗಳಿಗೆ ಪ್ರಯಾಣ ಸಂಭವ.
ಧನು: ಸುಸ್ಥಿರ ಆರೋಗ್ಯ. ಸರಿಯಾದ ನಿಯಮ ಶಿಸ್ತಿನಿಂದ ಕೂಡಿದ ಜೀವನಶೈಲಿ. ಸಾಂಸಾರಿಕ ಸುಖದಲ್ಲಿ ಹೆಚ್ಚಿದ ಸಂತೋಷ. ಗೃಹೋಪವಸ್ತುಗಳ ಸಂಗ್ರಹ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ನಾಯಕತ್ವ ಗುಣ ವೃದ್ಧಿ.
ಮಕರ: ಆರೋಗ್ಯದಲ್ಲಿ ಸುದಾರಣೆ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಧನಾರ್ಜನೆ. ಉದ್ಯೋಗ ವಿಚಾರ ಸಂಬಂಧಿ ಪ್ರಯಾಣ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಗುರುಹಿರಿಯರ ಉತ್ತಮ ಪರಿಸ್ಥಿತಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ.
ಕುಂಭ: ಆರೋಗ್ಯದ ಬಗ್ಗೆ ಗಮನಿಸಿ. ಸರಿಯಾದ ಶಿಸ್ತು ಅಗತ್ಯ. ಉದಾಸೀನ ಮಾಡದಿರಿ. ಧನಾಗಮನಕ್ಕೆ ಕೊರತೆ ಇರದು. ಅನ್ಯರ ಮೇಲೆ ಅವಲಂಬಿತರಾಗದೇ ಕಾರ್ಯಪ್ರವೃತ್ತರಾಗಿರಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳು ಒದಗಿ ಬಂದಾವು. ಸಾಂಸಾರಿಕ ಸುಖ ತೃಪ್ತಿ.
ಮೀನ: ಉತ್ತಮ ಅಭಿವೃದ್ಧಿದಾಯಕ ದೈಹಿಕ ಸ್ಥಿತಿ. ದೀರ್ಘ ಪ್ರಯಾಣದಿಂದ ನಿರೀಕ್ಷಿತ ಕಾರ್ಯ ಸಫಲತೆ. ನೂತನ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರದಲ್ಲಿ ಪ್ರಗತಿ. ಅಧಿಕ ಧನ ಸಂಪತ್ತಿನ ವೃದ್ಧಿ. ಭೂಮಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫಲತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ