ಕರೆ ಮಾಡಿದಾಗ ಜಿಲ್ಲಾಧಿಕಾರಿ ಇಲ್ಲಿ ಯಾವ ಸಮಸ್ಯೆ ಇಲ್ಲ ಎಂದಿದ್ರು : ಶ್ರೀನಿವಾಸ್ ಪ್ರಸಾದ್
Team Udayavani, May 3, 2021, 1:32 PM IST
ಮೈಸೂರು : ನಾನು ಚಾಮರಾಜನಗರ ಜಿಲ್ಲಾಧಿಕಾರಿಗೆ ರಾತ್ರಿ ಕರೆ ಮಾಡಿ ವಿಚಾರಿಸಿದ್ದೆ. ಆ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಇಲ್ಲಿ ಯಾವುದೇ ತೊಂದರೆ ಇಲ್ಲ ಅಂತ ಹೇಳಿದ್ರು ಎಂದು ಮೈಸೂರಿನಲ್ಲಿ ಸಂಸದ ಶ್ರೀನಿವಾಸ್ ಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ.
ನಿನ್ನೆ ಡಿಸಿ ಜೊತೆ ಮಾತನಾಡಿದ ವೇಳೆ ಆಕ್ಸಿಜನ್ ಕೊರತೆ ಬಗ್ಗೆ ನನಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿಲ್ಲ. ಕೋವಿಡ್ ಕಾರಣದಿಂದ ನಾನು ಚಾಮರಾಜನಗರಕ್ಕೆ ಹೋಗುತ್ತಿಲ್ಲ ಎಂದರು. ಮೊದಲನೇ ಅಲೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರವೇ ಚಾಮರಾಜನಗರ ಕೋವಿಡ್ ನಿರ್ವಹಣೆ ಬಗ್ಗೆ ಮೆಚ್ವುಗೆ ವ್ಯಕ್ತಪಡಿಸಿತ್ತು. ಆ ವೇಳೆ ಒಂದೇ ಒಂದು ಪ್ರಕರಣ ದಾಖಲಾಗಿರಲಿಲ್ಲ. ಈಗ ನಡೆದಿರು ಘಟನೆ ದುರದೃಷ್ಟಕರ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿಕೆ ನೀಡಿದ್ದಾರೆ.
ಆಕ್ಸಿಜನ್ ಸಿಗದೆ ಸಾವನ್ನಪ್ಪಿರುವವರ ಕುಟುಂಬಗಳಿಗೆ ಪರಿಹಾರ ನೀಡಬೇಕು. ಹೆಚ್ಚಿನ ಪರಿಹಾರಕ್ಕೆ ನಾನು ಒತ್ತಾಯ ಮಾಡುತ್ತೇನೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ