ಪ್ರಕಾಶ್ ರೈ ಬಾಯಿ ಬಚ್ಚಲು; ಕಿಡಿ ಕಾರಿದ ಮುಖ್ಯಮಂತ್ರಿ ಚಂದ್ರು
Team Udayavani, Jun 5, 2018, 2:04 PM IST
ತುಮಕೂರು: ರಜನಿಕಾಂತ್ ಅವರ ಕಾಲ ಚಿತ್ರದ ಪರವಹಿಸಿ ಮಾತನಾಡಿದ ನಟ ಪ್ರಕಾಶ್ ರೈ ವಿರುದ್ಧ ಹಿರಿಯ ನಟ, ಕಾಂಗ್ರೆಸ್ ನಾಯಕ ಮುಖ್ಯಮಂತ್ರಿ ಚಂದ್ರು ಕಿಡಿ ಕಾರಿದ್ದಾರೆ.
ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮಪ್ಪ ಅವರ ಪರ ಪ್ರಚಾರ ನಿರತರಾಗಿದ್ದ ವೇಳೆ ಚಂದ್ರು ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಕಾಶ್ ರೈ ಅವರ ಬಾಯಿ ಬಚ್ಚಲು. ಪ್ರಚಾರಕ್ಕಾಗಿ ಸಂಧರ್ಭಕ್ಕನುಗುಣವಾಗಿ ಮಾತನಾಡುತ್ತಾರೆ ಎಂದು ನೇರ ವಾಗ್ಧಾಳಿ ನಡೆಸಿದರು.
ನಾಡು ನುಡಿಯ ವಿಚಾರದಲ್ಲಿ ನಾನು ಕಠಿಣ ಹೃದಯಿಯಾಗಿದ್ದು, ಆತ್ಮೀಯರಾದರೂ ಅವರ ವಿರುದ್ಧ ಧ್ವನಿ ಎತ್ತುತ್ತೇನೆ ಎಂದರು.
ರಾಜ್ಯದ ಹಿತ ಮುಖ್ಯವಾದರೆ ವಿತರಕರು ಈ ಸಿನಿಮಾ ತೆಗೆದುಕೊಳ್ಳಬಾರದು.ಚಿತ್ರ ತೆಗದುಕೊಂಡರೆ ಅನಾಹುತಕ್ಕೆ ಕಾರಣವಾಗುತ್ತದೆ. ನಾವು ದಂಗೆ ಏಳುತ್ತೇವೆ ಎಂದು ಕಿಡಿ ಕಾರಿದರು.
ಪುಟಗೋಸಿ ಮರ್ಯಾದೆ ಕಾಪಾಡುತ್ತದೆ
ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರು ಜೆಡಿಎಸ್ ಪಕ್ಷವನ್ನು ಪುಟಗೋಸಿಗೆ ಹೋಲಿಕೆ ಮಾಡಿದ ಕುರಿತಾಗಿ ಪ್ರತಿಕ್ರಿಯಿಸಿ ಪುಟಗೋಸಿ ಮರ್ಯಾದೆ ಕಾಪಾಡುವ ವಸ್ತು . ಬಿಜೆಪಿಯಿಂದ ಪುಟಗೋಸಿಗೆ ಅವಮಾನವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್