ಮುನೀಶ್ ಮೌದ್ಗಿಲ್ ಮತ್ತೆ ಆಯುಕ್ತ ಸ್ಥಾನಕ್ಕೆ
Team Udayavani, Sep 21, 2019, 3:04 AM IST
ಬೆಂಗಳೂರು: ಇತ್ತೀಚೆಗಷ್ಟೇ ಸರ್ವೇ ಮತ್ತು ಭೂ ದಾಖಲೆ ಆಯುಕ್ತರ ಹುದ್ದೆಯಿಂದ ವರ್ಗಾವಣೆ ಗೊಂಡಿದ್ದ ಮುನೀಶ್ ಮೌದ್ಗಿಲ್ ಅವರನ್ನು ಮತ್ತೆ ಅದೇ ಸ್ಥಾನಕ್ಕೆ ವರ್ಗಾವಣೆ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಆಯುಕ್ತರಾಗಿದ್ದ ಮುನೀಶ್ ಮೌದ್ಗಿಲ್ ರಾಜ್ಯಾದ್ಯಂತ ಡ್ರೋಣ್ ಕ್ಯಾಮೆರಾ ಮೂಲಕ ಕಂದಾಯ ಭೂಮಿ ಸರ್ವೇ ಕಾರ್ಯ ಆರಂಭಿಸಿದ್ದರು. ರಾಜ್ಯಾದ್ಯಂತ ಕಂದಾಯ ಭೂಮಿ ಗುರುತಿಸುವ ನಿಟ್ಟಿನಲ್ಲಿ ಕೈಗೊಂಡ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.
ಸಾರ್ವಜನಿಕರ ಜಮೀನು ಸರ್ವೇ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳುವ ವ್ಯವಸ್ಥೆ ತಂದಿದ್ದು. ಈ ನಡುವೆ ಅವರನ್ನು ಮೈಸೂರು ಆಡಳಿತ ತರಬೇತಿ ಸಂಸ್ಥೆ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಿದ್ದು, ಚರ್ಚೆಗೆ ಗ್ರಾಸವಾಗಿತ್ತು. ಮೌದ್ಗಿಲ್ ವರ್ಗಾವಣೆ ಬೆನ್ನಲ್ಲೆ, ಪ್ರಸ್ತುತ ಸರ್ವೇ ಮತ್ತು ಭೂದಾಖಲೆ ಆಯುಕ್ತರಾಗಿದ್ದ ಉಜ್ವಲ್ ಕುಮಾರ್ ಘೋಷ್ ಅವರನ್ನು ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ನಿರ್ದೇಶಕ ಹುದ್ದೆಗೆ ವರ್ಗಾಯಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ