Congress: ಮತ್ತೆ ಮುನಿಯಪ್ಪ ತ್ಯಾಗದ ಮಾತು
Team Udayavani, Aug 17, 2023, 12:48 AM IST
ಬೆಂಗಳೂರು: ಮುಂದಿನ ಎರಡೂವರೆ ವರ್ಷಗಳ ಬಳಿಕ ಹಿರಿಯ ನಾಯಕರು ಸಚಿವ ಸ್ಥಾನ ಬಿಟ್ಟುಕೊಡಬೇಕು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಬುಧವಾರ ಪುನರುಚ್ಚರಿಸಿ ರುವುದರೊಂದಿಗೆ. “ಅಧಿಕಾರ ಹಂಚಿಕೆ’ ಕುರಿತ ಚರ್ಚೆಗೆ ಮತ್ತೆ ಚಾಲನೆ ನೀಡಿದ್ದಾರೆ.
ಆದರೆ ಹಿರಿಯ ಸಚಿವರಾದ ರಾಮಲಿಂಗಾರೆಡ್ಡಿ, ಆರ್.ಬಿ. ತಿಮ್ಮಾಪುರ, ಸಂತೋಷ್ ಲಾಡ್ ಸಹಿತ ಇನ್ನಿತರರು ಮುನಿಯಪ್ಪ ಅವರ ಹೇಳಿಕೆ ಯನ್ನು ವೈಯಕ್ತಿಕ ಅಭಿಪ್ರಾಯ ಎನ್ನುವ ಮೂಲಕ ಸಣ್ಣ ಅಸಮಾಧಾನ ಹೊರಹಾಕಿದ್ದಾರೆ.
“ಸಚಿವ ಸ್ಥಾನ ಬಿಟ್ಟುಕೊಡುವುದು, ಇಲ್ಲದೇ ಇರುವುದು ಅವರವರ ಸ್ವಂತಕ್ಕೆ ಬಿಟ್ಟ ಸಂಗತಿ.ಸಿಎಂ ಹಾಗೂ ಡಿಸಿಎಂ ಬದಲಾಗಬೇಕೇ ಬೇಡವೇ ಎಂಬುದು ಹೈಕಮಾಂಡ್ಗೆ ಬಿಟ್ಟ ವಿಚಾರ. ಪಕ್ಷದ ಮನೆಯೊಳಗೆ ಕಷ್ಟ-ಸುಖ ಮಾತನಾಡಿದ್ದೇವೆ. ಅದು ನನ್ನ ವೈಯಕ್ತಿಕ ಸಲಹೆ’ ಎಂದಿದ್ದಾರೆ ಮುನಿಯಪ್ಪ.
ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್, ಎರಡೂವರೆ ವರ್ಷದ ಅನಂತರ ಬೇರೆಯವರಿಗೆ ಅವಕಾಶ ನೀಡುವಂತೆ ಕರೆ ನೀಡಿದ್ದರು. ಹಾಗಿದ್ದರೆ ಅದು ನಮಗೂ ಅನ್ವಯಿಸಲಿ ಎಂದು ಸಲಹೆ ಕೊಟ್ಟಿದ್ದೇನೆ. ಪ್ರಜಾತಂತ್ರ ದಲ್ಲಿ ಎಲ್ಲರಿಗೂ ಅವಕಾಶ ಸಿಗಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ