ಮತ್ತೆ ಮುಖಾಮುಖಿ; ಮುನಿರತ್ನ ಕೈಹಿಡಿಯಲು ಬಂದರೆ ಡಿಕೆ ಶಿವಕುಮಾರ್ ಮಾಡಿದ್ದೇನು?
Team Udayavani, Jul 18, 2022, 1:06 PM IST
ಸಂಗ್ರಹ ಚಿತ್ರ
ಬೆಂಗಳೂರು: ಉಪಚುನಾವಣೆ ಸಂದರ್ಭದಲ್ಲಿ ಪರಸ್ಪರ ತೀವ್ರ ವಾಗ್ದಾಳಿ ನಡೆಸಿಕೊಂಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಚಿವ ಮುನಿರತ್ನ ಸೋಮವಾರ ಮುಖಾಮುಖಿಯಾದರು.
ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಇವರಿಬ್ಬರು ಮುಖಾಮುಖಿಯಾದರು.
ಮುನಿರತ್ನರನ್ನ ನೋಡುತ್ತಿದ್ದಂತೆ ‘ಓ ಏನ್ರೀ..’ ಎಂದು ಡಿ ಕೆ ಶಿವಕುಮಾರ್ ಬೆನ್ನು ತಟ್ಟಿದರು. ಆಗ ಡಿಕೆ ಶಿವಕುಮಾರ್ ಕೈ ಹಿಡಿಯಲು ಮುನಿರತ್ನ ಮುಂದಾದಾಗ ಶಿವಕುಮಾರ್ ನಿರಾಕರಿಸಿದರು.
ಇದನ್ನೂ ಓದಿ:ರಾಹುಲ್ ಗಾಂಧಿಗೆ ಆದ ಪರಿಸ್ಥಿತಿಯೇ ಸಿದ್ದರಾಮಯ್ಯಗೆ ಆಗುತ್ತದೆ: ಈಶ್ವರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ