ಬಾಗಲಕೋಟೆಯಲ್ಲಿ ಸ್ವಾಮೀಜಿ ಪುತ್ರನ ಬರ್ಬರ ಹತ್ಯೆ
Team Udayavani, Sep 30, 2017, 1:56 PM IST
ಬಾಗಲಕೋಟೆ: ಆಸ್ತಿ ವಿವಾದಕ್ಕೆ ಸಂಬಂಧಿಸಿ ಸ್ವಾಮೀಜಿಯೊಬ್ಬರ ಮಗನನ್ನುದುಷ್ಕರ್ಮಿಗಳು ಬರ್ಬರವಾಗಿ ಇರಿದು ಕೊಂದ ಘಟನೆ ಶನಿವಾರ ಜಮಖಂಡಿಯ ನಾವಲಗಿಯಲ್ಲಿ ನಡೆದಿದೆ .
ಚಿಕ್ಕಯ್ಯ ಮಠದ (೩೨)ಎಂಬ ವ್ಯಕ್ತಿ ಹತ್ಯೆಗೀಡಾಗಿದ್ದು , ಈತ ಜಮಖಂಡಿಯ ಬಸವಗೋಪಾಲ ನೀಲಮಾಣಿಕ್ಯ ಮಠದ ದಾನೇಶ್ವರ ಸ್ವಾಮೀಜಿಯ ಮೊದಲ ಹೆಂಡತಿಯ ಪುತ್ರ ಎಂದು ತಿಳಿದುಬಂದಿದೆ.
ಮಠದ ಆಸ್ತಿ ವಿಚಾರಕ್ಕೆ ಸಂಬಂಧಿಸಿ ಸ್ವಾಮೀಜಿ ಮತ್ತು ಮಗನ ನಡುವೆ ಕಲಹವಿತ್ತು ಎಂದು ತಿಳಿದುಬಂದ್ದಿದ್ದು,2 ವರ್ಷದ ಹಿಂದೆ ಗೋಕಾಕ್ ತಾಲೂಕಿನ ಕಲ್ಲೊಳ್ಳಿ ಗ್ರಾಮದಲ್ಲಿ ಕೊಲೆ ಯತ್ನ ನಡೆದಿತ್ತು ಎನ್ನಲಾಗಿದೆ.
ಬನಹಟ್ಟಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ