ಕಾಂಗ್ರೆಸ್ ನಾಯಕರ ಹೇಳಿಕೆ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ: ವಿಡಿಯೋ ವೈರಲ್‌

ಮೊದಲೇ ಕಾಂಗ್ರೆಸ್ ಬಗ್ಗೆ ಬೇಜಾರಿತ್ತು... ಈಗ ಮತ್ತಷ್ಟು ಬೇಜಾರಾಯಿತು

Team Udayavani, Aug 18, 2022, 12:27 PM IST

4CONGRESS

ಶಿವಮೊಗ್ಗ: ಕಾಂಗ್ರೆಸ್ ನಾಯಕರ ನಡೆಯ ವಿರುದ್ಧ ಶಿವಮೊಗ್ಗ ಟಿಪ್ಪುನಗರ ಭಾಗದ ಮುಸ್ಲಿಂ ಮುಖಂಡ ನಜರುಲ್ಲಾ ಶೇಕ್ ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ನಜರುಲ್ಲಾ ಶೇಕ್ ಮುಸ್ಲಿಂ ಫೇಸ್‌ಬುಕ್‌ ಪೇಜ್ ನಲ್ಲಿ ಬುಧವಾರ ರಾತ್ರಿ ವಿಡಿಯೋವೊಂದನ್ನು ಅಪ್ಲೋಡ್  ಮಾಡಿದ್ದು ಇದೀಗ ವೈರಲ್‌ ಆಗಿದೆ.

ಕಾಂಗ್ರೆಸ್ ಲೀಡರ್ಸ್ ಅನ್ನುವವರು ಬಹಳ ಜನ ಇದ್ದಾರೆ. ಜಿಲ್ಲೆಯಲ್ಲಿ ಬೇಕಾದಷ್ಟು ಜನ ಸಿಗುತ್ತಾರೆ. ಸಿದ್ದರಾಮಯ್ಯ, ಡಿಕೆಶಿ ಅಂತಹ ನಾಯಕರು ಬಂದಾಗ ಕೇವಲ ಫ್ಲೇಕ್ಸ್ ಹಾಕುವುದಕ್ಕಷ್ಟೇ… ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿಗೆ ಎನಾದರೂ ಪೊಲೀಸರು ತೊಂದರೆ ಕೊಟ್ಟರೆ ಹೋರಾಟ ಮಾಡುತ್ತಾರೆ. ಯೂತ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಗೆ ಸಮಸ್ಯೆಯಾದರೂ ಶಿವಮೊಗ್ಗದಲ್ಲಿ ಹೋರಾಟ ಮಾಡುತ್ತಾರೆ. ನಿಮ್ಮ ಪಕ್ಷದ ಕಾರ್ಪೋರೇಟರ್ ಗಂಡನನ್ನು ಜೈಲಿಗೆ ಹಾಕಿದ್ದಾರೆ. ಈಗ ಎಲ್ಲಿದ್ದೀರಾ ಸ್ವಾಮಿ ನೀವು ಕಾಂಗ್ರೆಸ್ ನವರು…? ಬರೀ ವೋಟ್ ಕೇಳುವುದಕ್ಕಷ್ಟೇ ಬರೋದಾ…? ಎಂದು ಆಕ್ರೋಶ ಹೊರಹಾಕಿದ್ದಾರೆ.

ರಾಹುಲ್, ಡಿಕೆಶಿ, ಸಿದ್ದರಾಮಯ್ಯ ಅವರಿಗೆ ತೊಂದರೆ ಆದರೆ ಮಾತ್ರ ಬರೋದಾ..? ಕಾಂಗ್ರೆಸ್ ಕಾರ್ಯಕರ್ತರ ಜೊತೆ ನಾವು ಇದ್ದೀವಿ ಅನ್ನುತ್ತೀರಿ. ಕಾಂಗ್ರೆಸ್ ಪಕ್ಷದ ಕಾರ್ಪೋರೇಟರ್  ಗಂಡನನ್ನೇ ಜೈಲಿಗೆ ಹಾಕಿದ್ದಾರೆ. ಇಲ್ಲಿಗೆ ಯಾವ ಕಾಂಗ್ರೆಸ್ ನಾಯಕನೂ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಸಿದ್ದರಾಮಯ್ಯಗೆ ಸಾವರ್ಕರ್ ಭಾವಚಿತ್ರ ನೀಡಿ, ಕಪ್ಪು ಬಾವುಟದ ಸ್ವಾಗತ

ಟಿಪ್ಪುನಗರಕ್ಕೆ ವೋಟ್ ಕೇಳಲು ಬರಲು ನೀವು ಯೋಚನೆ ಮಾಡಬೇಕು. ನಿಮ್ಮ ಯೋಗ್ಯತೆ ಏನು ಎಂದು ನೀವು ಯೋಚನೆ ಮಾಡಿ…. ಕಾರ್ಪೋರೇಟರ್ ಗಂಡನನ್ನೇ ಕಾಪಾಡಲಿಲ್ಲ. ಜನರನ್ನು ಹೇಗೆ ಕಾಪಾಡುತ್ತೀರಾ? ಗಾಂಧಿ, ಸುಭಾಶ್ ಚಂದ್ರ ಬೋಸ್ ಫೋಟೋ ಚಿಕ್ಕದಾಗಿ ಹಾಕಿದ್ದಾರೆ ಎಂದು ಕೇಳಿದ್ದೆ ತಪ್ಪಾ…? ಹೋರಾಟ ಮಾಡಿದರೂ.. ಜೈಲಿಗೆ ಹಾಕುತ್ತಾರಾ…? ಕೆಟ್ಟ ರಾಜಕೀಯ ಮಾಡುವುದನ್ನು ಬಿಡಿ. ಮೊದಲೇ ಕಾಂಗ್ರೆಸ್ ಬಗ್ಗೆ ಬೇಜಾರಿತ್ತು… ಈಗ ಮತ್ತಷ್ಟು ಬೇಜಾರಾಯಿತು ಎಂದು ಕಿಡಿಕಾರಿದರು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.