ಬಕ್ರೀದ್ ದಿನ ಗೋವುಗಳ ಜೊತೆ ಸೈತಾನ ಬಲಿಯಾಗದಿರಲಿ: ಧರ್ಮಗುರು !
Team Udayavani, Jun 16, 2018, 4:21 PM IST
ವಿಜಯಪುರ: ಇಲ್ಲಿನ ಹಾಶೀಮ್ ಪೀರ್ ದರ್ಗಾದ ಧರ್ಮಗುರುವೊಬ್ಬರು ರಂಜಾನ್ ಪವಿತ್ರ ದಿನದಂದು ಕೋಮು ಪ್ರಚೋದನಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ.
ರಂಜಾನ್ ಧಾರ್ಮಿಕ ಉಪನ್ಯಾಸದ ವೇಳೆ ತನ್ವೀರ್ ಪೀರ್ ಹಾಶ್ಮಿ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದು, 2 ತಿಂಗಳಲ್ಲಿ ಬಕ್ರೀದ್ ಬರಲಿದೆ. ಆಗ ಗೋವುಗಳ ಕುರ್ಬಾನಿ ಮಾಡುತ್ತೇವೆ. ಆಗ ಸೈತಾನ್ ತಿರುಗಿ ಬೀಳುತ್ತಾನೆ. ಗಮನದಲ್ಲಿಟ್ಟುಕೊಳ್ಳಿ ಗೋವುಗಳ ಜೊತೆ ಇನ್ನೊಂದು ಬಲಿ ಆಗದಿರಲಿ ಎಂದಿದ್ದಾರೆ.
ಬಿಲದೊಳಗಿದ್ದ ದೇಶದ್ರೋಹಿಳೆಲ್ಲಾ ಹೊರಗೆ ಬಂದಿದ್ದಾರೆ ಅವರ ಬಗ್ಗೆ ಜಾಗೃತೆಯಿಂದ ಇರಿ ಎಂದಿದ್ದಾರೆ.
ಸಚಿವ ಶಿವಾನಂದ ಪಾಟೀಲ್ ಅವರ ಸಮ್ಮುಖದಲ್ಲೇ ಈ ಹೇಳಿಕೆ ನೀಡಿದ್ದಾರೆ.
ಸಮಾರಂಭದ ಬಳಿಕ ಮುಸ್ಲಿಂ ಸಮುದಾಯದ ಮುಖಂಡರ ಬಳಿಕ ಸಚಿವ ಪಾಟೀಲ್ ತೀವ್ರ ಅಸಮಧಾನ ವ್ಯಕ್ತ ಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ವಿಜಯಪುರ ನಗರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಉದ್ದೇಶಿಸಿ ಈ ಹೇಳಿಕೆ ನೀಡಿದ್ದಾರೆ ಎಂದು ಅಂದಾಜಿಸಲಾಗಿದೆ.
ಯತ್ನಾಳ್ ಕೆಲ ದಿನಗಳ ಹಿಂದೆ ಮುಸ್ಲಿಮರ ಪರ ಕೆಲಸ ಮಾಡಬೇಡಿ ಅವರು ನನಗೆ ಮತ ಹಾಕಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?