ದೇಶಾದ್ಯಂತ ಮುಸ್ಲಿಮರ ಪ್ರತಿಭಟನೆ: ಸಿ.ಟಿ.ರವಿ ತೀವ್ರ ವಿರೋಧ
ಸಾವಿರಾರು ಬಾರಿ ಹಿಂದೂ ದೇವರನ್ನು ವಿರೋಧ ಮಾಡಿದ್ದಾರೆ...!
Team Udayavani, Jun 10, 2022, 10:10 PM IST
ಬೆಂಗಳೂರು: 15 ದಿನಗಳ ಹಿಂದೆ ಹೇಳಿಕೆ ನೀಡಿರುವ ನೂಪುರ್ ಶರ್ಮಾ ವಿರುದ್ದ ಪ್ರತಿಭಟನೆ ಹಿಂದೆ ಸಂಚು ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವಿರಾರು ಬಾರಿ ಹಿಂದೂ ದೇವರನ್ನು ವಿರೋಧ ಮಾಡಿದ್ದಾರೆ. ಕೆಲವು ಮತಗಳು ಇನ್ನೊಂದು ದೇವರನ್ನೇ ಒಪ್ಪಿಕೊಳ್ಳುವುದಿಲ್ಲ. ಕೆಲವು ಸತ್ಯ ಅಪ್ರಿಯವಾದರೆ ಹೇಳಬಾರದು. ಈ ಆಧಾರದಲ್ಲಿ ಯಾವ ಮತಗಳು ಮನುಕುಲಕ್ಕೆ ವಿರೋಧ ಆಗಿವೆ, ಕ್ರೌರ್ಯ ಆಗಿವೆ ಎಂದು ಚರ್ಚೆ ಮಾಡಲು ಅವಕಾಶ ಇದೆ ಎಂದರು.
ಈ ನೆಲದ ಕಾನೂನು ಎಲ್ಲರಿಗೂ ಅನ್ವಯ.ಹಿಂದೂ ದೇವತೆಗಳಿಗೆ ಅವಮಾನ ಮಾಡಿದವರಿಗೆ ಇದು ಅನ್ವಯ ಆಗಬೇಕು.ಪ್ರಜಾಪ್ರಭುತ್ವ ದಲ್ಲಿ ಜನ ಜಾಗೃತಿ , ಕಾನೂನು ಅಡಿಯಲ್ಲಿ ಕ್ರಮ ಅಷ್ಟೇ ಎಂದು ಹೇಳಿಕೆ ನೀಡಿ ದೇಶಾದ್ಯಂತ ಪ್ರವಾದಿ ವಿರುದ್ಧ ನೀಡಿರುವ ಹೇಳಿಕೆ ಖಂಡಿಸಿ ನಡೆಸಲಾಗುತ್ತಿರುವ ಪ್ರತಿಭಟನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’