ಮುತಾಲಿಕ್ ಹುಚ್ಚು ನಾಯಿ ಇದ್ದಂತೆ:ಬಸವರಾಜ ಸೂಳಿಬಾವಿ ಕಿಡಿ
Team Udayavani, Jun 22, 2018, 3:02 PM IST
ಗದಗ: ಶ್ರೀರಾಮ ಸೇನೆ ಮುಖಂಡ ಪ್ರಮೋದ ಮುತಾಲಿಕ್ ಧಾರ್ಮಿಕ ಅಂಧತ್ವ ತುಂಬಿ ಕೊಂಡ ಹುಚ್ಚುನಾಯಿ ಇದ್ದಂತೆ ಎಂದು ಹತ್ಯೆ ವಿರೋಧಿ ಹತ್ಯೆ ವಿರೋಧಿ ಸಮಿತಿಯ ಅಧ್ಯಕ್ಷ ಬಸವರಾಜ ಸೂಳಿಬಾವಿ ಶುಕ್ರವಾರ ಕಿಡಿ ಕಾರಿದ್ದಾರೆ.
ಗದಗದಲ್ಲಿ ಗೌರಿ ಲಂಕೇಶ್, ಎಂ.ಎಂ.ಕಲಬುರ್ಗಿ, ದಾಬೋಲ್ಕರ್, ಪಾನ್ಸರೆ ಹತ್ಯೆ ವಿರೋಧಿಸಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪ್ರಮೋದ್ ಮುತಾಲಿಕ್ರನ್ನು ಬಂಧಿಸಿ ವಿಚಾರಣೆ ಮಾಡಬೇಕು ಎಂದು ಮನವಿ ಮಾಡಿದರು.
ಮುತಾಲಿಕ್ ಕ್ರೌರ್ಯವನ್ನು ವಿಸ್ತರಿಸುತ್ತಿದ್ದು ಎಸ್ಐಟಿ ಕೂಡಲೇ ಬಂಧಿಸಿ ವಿಚಾರಣೆ ನಡೆಸಬೇಕು ಎಂದರು.
ದೇಶದಲ್ಲಿ ಕೇಸರಿ ಭಯೋತ್ಪಾದನೆ ನಡೆಯುತ್ತಿದ್ದು, ಕೇಂದ್ರ ಸರ್ಕಾರ ಇದನ್ನು ಒಪ್ಪಿಕೊಳ್ಳಬೇಕು.ಕೇಸರಿ ಭಯೋತ್ಪಾದನೆ ನಿಗ್ರಹದಳ ರಚನೆ ಮಾಡಬೇಕು.ಹಿಂದು ಸಂಘಟನೆಗಳನ್ನು ತನಿಖೆಗೆ ಒಳಪಡಿಸಬೇಕು ಎಂದರು.
ಇದೇ ವೇಳೆ ಗೌರಿ ಹತ್ಯೆಯ ಶಂಕಿತ ಆರೋಪಿಗಳನ್ನು ಬಂಧಿಸಿದ್ದಕ್ಕಾಗಿ ರಾಜ್ಯ ಸರ್ಕಾರ ಮತ್ತು ಎಸ್ಐಟಿಗೆ ಅಭಿನಂದನೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ