ನನ್ನ ಡೆಡ್ ಬಾಡಿಯೂ ಬಿಜೆಪಿಗೆ ಹೋಗಲ್ಲ!: ಎಚ್.ಸಿ.ಮಹದೇವಪ್ಪ
Team Udayavani, Jul 12, 2018, 11:36 AM IST
ಮೈಸೂರು : ’12 ವರ್ಷಗಳ ಹಿಂದೆಯೇ ಹೇಳಿದ್ದೆ, ನನ್ನ ಡೆಡ್ ಬಾಡಿಯೂ ಬಿಜೆಪಿಗೆ ಹೋಗುವುದಿಲ್ಲ ಎಂದು. ಈಗಲೂ ಅದನ್ನೇ ಹೇಳುತ್ತೇನೆ, ಎಂದು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆ ನೀಡಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ‘ನಾನು ಬಿಜೆಪಿಗೆ ಹೋಗುತ್ತಿಲ್ಲ. ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದವರು ನನಗೆ ಅಪಖ್ಯಾತಿ ತರಲು ಪಿತೂರಿ ಮಾಡಿದ್ದಾರೆ’ ಎಂದರು.
ಇಲ್ಲಿ ಸೋತು ಅಲ್ಲಿಗೆ ಹೋಗುವುದು. ಅಲ್ಲಿ ಸೋತಾಗ ಇಲ್ಲಿಗೆ ಬರುವವ ನಾನಲ್ಲ. ನಾನು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಕ್ಕೆ ಬದ್ಧನಾಗಿರುವವನು ಎಂದರು.
ಸಿದ್ದರಾಮಯ್ಯ ಅವರ ಪರಮಾಪ್ತರಾಗಿರುವ ಮಹದೇವಪ್ಪ ಅವರು ಬಿಜೆಪಿ ಸೇರುತ್ತಾರೆ ಎಂದು ಕಳೆದ ಕೆಲ ದಿನಗಳಿಂದ ಸುದ್ದಿಯಾಗಿತ್ತು.
ವಿಧಾನಸಭಾ ಚುನಾವಣೆಯಲ್ಲಿ ಮಹದೇವಪ್ಪ ಅವರು ಟಿ.ನರಸೀಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಅಶ್ವಿನ್ ಕುಮಾರ್ ಎದುರು ಹೀನಾಯ ಸೋಲು ಅನುಭವಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ