ಪಕ್ಷ ಸಂಘಟನೆ ನನ್ನ ಕೆಲಸ: ಜೆಡಿಎಸ್‌ ವರಿಷ್ಠ ದೇವೇಗೌಡ


Team Udayavani, Jun 22, 2019, 3:05 AM IST

paksha

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಧಕ್ಕೆ ಆಗದ ರೀತಿ ನಾನು ಹೇಳಿಕೆ ಕೊಡಲ್ಲ, ಕಾಂಗ್ರೆಸ್‌ನವರು ಕೊಡಬಾರದು ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಸೂಚನೆ ನೀಡಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸೋತವರಿಗೆ ಅಭಿನಂದನೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಂಘಟನೆ ಮಾಡಿದರೆ ಬೇಡ ಎನ್ನಲ್ಲ. ನಾನೂ ನನ್ನ ಪಕ್ಷ ಸಂಘಟನೆ ಮಾಡ್ತೇನೆ. ಜೆಡಿಎಸ್‌ ಶಾಸಕರು ಎಲ್ಲೋ ಹೋಗಲ್ಲ, ಎಲ್ಲರೂ ನಮ್ಮ ಜತೆಯಲ್ಲೇ ಇದ್ದಾರೆ.

ಕಾಂಗ್ರೆಸ್‌ನವರೂ ಸಿದ್ದರಾಮಯ್ಯ ಅವರ ಜತೆಯಲ್ಲೇ ಇದ್ದಾರೆ ಎಂದು ಹೇಳಿದರು. ಕುಮಾರಸ್ವಾಮಿ ಎಲ್ಲರನ್ನೂ ಮೆಚ್ಚಿಸಿ ಕೆಲಸ ಮಾಡೋದು ಕಷ್ಟ. 20-20 ಸರ್ಕಾರದಲ್ಲಿ ಕುಮಾರಸ್ವಾಮಿಗೆ ಒಂದು ಗುಂಪು ಸಹಕಾರ ಕೊಡಲಿಲ್ಲ..

ಕುಮಾರಸ್ವಾಮಿ ರೂಪಿಸಿದ ಕಾರ್ಯಕ್ರಮಗಳನ್ನು ಜಾರಿಗೆ ತರಲು ಸಹಕರಿಸಿಲ್ಲ ಎಂಬುದೂ ನನಗೆ ಗೊತ್ತಿದೆ. ನಾಲ್ಕು ವರ್ಷ ಕೆಲಸ ಮಾಡಲು ದೇವೇಗೌಡರಿಗೆ ಸಾಧ್ಯವಿಲ್ಲ ಎಂದು ಭಾವಿಸಬೇಡಿ. ಇನ್ನೂ ನಾಲ್ಕು ವರ್ಷ ನಾನು ಮನೆಯಲ್ಲಿ ಕುಳಿತುಕೊಳ್ಳಲ್ಲ. ಪಕ್ಷ ಕಟ್ಟುತ್ತೇನೆ. ನನ್ನ ಪಕ್ಷವನ್ನು ನಾನು ಸಂಘಟನೆ ಮಾಡಬೇಕು ಎಂದು ತಿಳಿಸಿದರು.

ಕರುಣಾನಿಧಿ ಕುಟುಂಬದಲ್ಲಿ ಏಳು ಜನ ಗೆದ್ದಿದ್ದರು. ಮೂರು ಚುನಾವಣೆ ಕರುಣಾನಿಧಿಯವರು ವೀಲ್‌ ಚೇರ್‌ನಲ್ಲಿ ಮಾಡಿದ್ದರು. ಆದ್ರೆ ನಮ್ಮ ಕುಟುಂಬ ಇಬ್ಬರು ಮೊಮ್ಮಕ್ಕಳು ನಿಂತಿದ್ದಕ್ಕೆ ಸಾಕಷ್ಟು ಆರೋಪಗಳು ಕೇಳಿಬಂದವು ಎಂದು ಬೇಸರ ವ್ಯಕ್ತಪಡಿಸಿದರು.

ಜೆಡಿಎಸ್‌ನಲ್ಲಿದ್ದ ಕೆಲವು ಮುಸ್ಲಿಂ ಮುಖಂಡರು ಪಕ್ಷ ಬಿಟ್ಟು ಹೋದರು. ಆದರೆ, ಫಾರೂಕ್‌ ಮಾತ್ರ ನನ್ನನ್ನು ಮಂತ್ರಿ ಮಾಡಿ ಅಥವಾ ಬಿಡಿ ನಾನು ಮಾತ್ರ ಪಕ್ಷ ಬಿಟ್ಟ ಹೊಗಲ್ಲ ಎಂದು ಹೇಳಿದ್ದಾರೆ ಎಂದರು.

ನಮ್ಮ ಶಾಸಕರನ್ನು ಸೆಳೆಯುವ ಕೆಲಸ ನಿರಂತರ ಮಾಡುತ್ತಿದ್ದಾರೆ. . 104 ಸ್ಥಾನ ಬಂದೋರು ಇಂತಹ ಪ್ರಯತ್ನ ಮಾಡ್ತಿದಾರೆ. ಬಿಜೆಪಿಯವರಿಗೂ ಸರ್ಕಾರ ರಚಿಸುವ ಛಲ ಇರಬಹುದ ಎಂದು ತಿಳಿಸಿದರು.

ಮೈತ್ರಿ ಸರ್ಕಾರದ ಸಾಧನೆ ಕುಮಾರಸ್ವಾಮಿಯದಲ್ಲ. ವರ್ಷದ ಸಾಧನೆ ಪುಸ್ತಕ ಬಿಡುಗಡೆ ಮಾಡಿದರು. ಆದರೆ, ಆ ವೇಳೆ ಎಷ್ಟು ಮಂತ್ರಿಗಳು ಹಾಜರಿದ್ದರು? ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದ್ದೆನೆ. ಮುಖ್ಯ ಕಾರ್ಯದರ್ಶಿ ಜತೆ ಮೂರ್ನಾಲ್ಕು ಮಂತ್ರಿಗಳಿದ್ದರು. ಮೈತ್ರಿ ಸರ್ಕಾರ ಅಂದರೆ ಕುಮಾರಸ್ವಾಮಿಯದು ಮಾತ್ರವಲ್ಲ. ಈ ಬಗ್ಗೆ ಯಾರ್ಯಾರು ಏನೇನು ವ್ಯಾಖ್ಯಾನ ಮಾಡ್ತಾರೋ ಗೊತ್ತಿಲ್ಲ.
-ಎಚ್‌.ಡಿ.ದೇವೇಗೌಡ, ಜೆಡಿಎಸ್‌ ವರಿಷ್ಠ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.