ಹುಲಿ ಸೆರೆ ಹಿಡಿಯೋ ಕಾರ್ಯಾಚರಣೆಗೆ ಬಂದ ಆನೆಯೂ ನಾಪತ್ತೆ!
Team Udayavani, Dec 5, 2018, 10:35 AM IST
ಮೈಸೂರು:ಹುಲಿ ಹಿಡಿಯುವ ಕಾರ್ಯಾಚರಣೆಗೆ ತಂದಿದ್ದ ಆನೆಯೊಂದು ಪಟಾಕಿ ಶಬ್ದಕ್ಕೆ ಹೆದರಿ ಮಾವುತನನ್ನು ಕೆಳಕ್ಕೆ ಬೀಳಿಸಿ ಕಾಡಿನೊಳಗೆ ಓಡಿಹೋದ ಘಟನೆ ಎಚ್ ಡಿ ಕೋಟೆ ಸಮೀಪದ ಅಂತರ್ ಸಂತೆ ಗ್ರಾಮದಲ್ಲಿ ನಡೆದಿದೆ.
ಮೈಸೂರು ದಸರಾದಲ್ಲಿ ಪಾಲ್ಗೊಂಡಿದ್ದ ಅರ್ಜುನ ಸೇರಿದಂತೆ ನಾಲ್ಕು ಆನೆಗಳನ್ನು ಬಳಸಿ ಅಂತರ್ ಸಂತೆ ಕಾಡಿನಲ್ಲಿ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ಪಟಾಕಿ ಶಬ್ದಕ್ಕೆ ಏಕಾಏಕಿ ಹೆದರಿ ಹೋದ ಅಶೋಕ ಆನೆ ಕಾಡಿನೊಳಗೆ ಓಡಿ ಹೋಗಿತ್ತು.
ಇದೀಗ ಹುಲಿ ಹಿಡಿಯಲು ತಂದ ಆನೆಯೂ ನಾಪತ್ತೆಯಾಗಿದ್ದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಕಂಗಾಲಾಗಿದ್ದಾರೆ. ಹುಲಿಯೂ ಹೋಯ್ತು, ಆನೆಯೂ ಓಡಿಹೋಯ್ತು. ಈಗ ಹುಲಿಯ ಬದಲು ಓಡಿ ಹೋದ ಆನೆಯನ್ನು ಹಿಡಿಯಲು ಮುಂದಾಗಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್