ಅದ್ಧೂರಿ ಜಂಬೂ ಸವಾರಿ ಮೆರವಣಿಗೆ; ಮೈಸೂರಿನಲ್ಲಿ ಕಳೆಗಟ್ಟಿದ ಸಂಭ್ರಮ


Team Udayavani, Oct 19, 2018, 4:58 PM IST

95.jpg

 ಮೈಸೂರು:ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ, ಜಂಬೂ ಸವಾರಿ ಅರಮನೆ ನಗರಿಯಲ್ಲಿ ಶುಕ್ರವಾರ ವೈಭವೋಪೇತವಾಗಿ ನಡೆಯಿತು. 

ಶುಕ್ರವಾರ ಮಧ್ಯಾಹ್ನ  ಅರಮನೆ ಬಲರಾಮದ್ವಾರದಲ್ಲಿ ಶುಭ ಕುಂಭ ಲಗ್ನದಲ್ಲಿ  ನಂದೀಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು  ವಿಜಯದಶಮಿ ಮೆರವಣಿಗೆ ಉದ್ಘಾಟಿಸಿದರು.

ದಸರಾ ಗಜಪಡೆಯ ಕ್ಯಾಪ್ಟನ್‌ ಅರ್ಜುನ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವಮೂರ್ತಿಯನ್ನು ಹೊತ್ತು ಗಾಂಭೀರ್ಯದಲ್ಲಿ  ಇತರ ಸಾಲಂಕೃತ ಆನೆಗಳೊಂದಿಗೆ ಗಾಂಭೀರ್ಯದಲ್ಲಿ ಹೆಜ್ಜೆ ಹಾಕಿದ. ಮುಖ್ಯಮಂತ್ರಿ  ಎಚ್‌ಡಿಕೆ ಅವರು ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಿದರು. 

ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌, ನಗರ ಪೊಲೀಸ್‌ ಆಯುಕ್ತ ಡಾ. ಎ.ಸುಬ್ರಹ್ಮಣ್ಯೇಶ್ವರ ರಾವ್‌ ಹಾಜರಿದ್ದರು.  

 ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆ, ಪ್ರಾಕೃತಿಕ ಶ್ರೀಮಂತಿಕೆಗಳನ್ನು ಬಿಂಬಿಸುವ ನಾಡಿನ ಮೂಲೆ ಮೂಲೆಯಿಂದ ಆಗಮಿಸುವ 100ಕ್ಕೂ ಹೆಚ್ಚು ಕಲಾ ತಂಡಗಳು, ರಾಜ್ಯದ ಎಲ್ಲಾ ಜಿಪಂ ಹಾಗೂ ವಿವಿಧ ಇಲಾಖೆ, ನಿಗಮಗಳ ಒಟ್ಟು 42 ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ  ಗಮನ ಸೆಳೆದವು.

ದೇಶವಿದೇಶ ಗಳಿಂದ ಆಗಮಿಸಿದ  ಲಕ್ಷಾಂತರ ಪ್ರವಾಸಿಗರು ಅದ್ಧೂರಿ ಜಂಬೂ ಸವಾರಿ ಮೆರವಣಿಗೆಯನ್ನು ಕಣ್‌ತುಂಬಿಕೊಂಡರು. 

ಅರ್ಜುನ ಸೇರಿದಂತೆ ದಸರಾ ಗಜಪಡೆಯ 12 ಆನೆ, ಅಶ್ವಾರೋಹಿ ಪಡೆ, ಎನ್‌ಸಿಸಿ ಕೆಡೆಟ್ಸ್‌ ಅರಮನೆ ಆವರಣ ದಿಂದ 5 ಕಿ.ಮೀ ದೂರದ ಬನ್ನಿಮಂಟಪ ಮೈದಾನದವರೆಗೆ ಜಂಬೂಸವಾರಿ ಮೆರವಣಿಗೆ ಸಾಗಿತು. 

ರಾಜಮಾತೆ ಪ್ರಮೋದಾ ದೇವಿ ಅವರಿಗೆ ಮಾತೃ ವಿಯೋಗವಾದ ಹಿನ್ನಲೆಯಲ್ಲಿ ಯುವರಾಜ ಯದುವೀರ್‌ ಒಡೆಯರ್‌ ಸೇರಿದಂತೆ ರಾಜಮನೆತನದವರು ಜಂಬೂ ಸವಾರಿ ಮೆರವಣಿಗೆ ಮತ್ತು ಧಾರ್ಮಿಕ ವಿಧಿ ವಿಧಾನಗಳಲ್ಲಿ ಪಾಲ್ಗೊಳ್ಳಲ್ಲಿಲ್ಲ. 

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.