ಮೈಸೂರು ಪೊಲೀಸ್‌ ಮಹಲ್‌ 


Team Udayavani, Mar 10, 2018, 1:29 AM IST

s-23.jpg

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅರಮನೆ ಮಾದರಿಯ ಮತ್ತೂಂದು ಸರಕಾರಿ ಕಟ್ಟಡ ತಲೆ ಎತ್ತಿದ್ದು, ಶನಿವಾರ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಸುಮಾರು 19 ಕೋಟಿ ರೂ. ವೆಚ್ಚದಲ್ಲಿ ನಗರದ ನಜರ್‌ಬಾದ್‌ನಲ್ಲಿ ನಗರ ಪೊಲೀಸ್‌ ಆಯುಕ್ತರ ಕಚೇರಿ ಕಟ್ಟಡವನ್ನು ನಿರ್ಮಿಸಲಾಗಿದೆ. ನಗರ ಪೊಲೀಸ್‌ ಆಯುಕ್ತರ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಸರಕಾರ 2013ರ ಡಿಸೆಂಬರ್‌ನಲ್ಲಿ ಮಂಜೂರಾತಿ ನೀಡಿ, 16.76 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿತ್ತು. 2018ರ ಜನವರಿಯಲ್ಲಿ ಈ ಕಟ್ಟಡ ನಿರ್ಮಾಣಕ್ಕೆ ಹೆಚ್ಚುವರಿಯಾಗಿ 2.60 ಕೋಟಿ ರೂ.ಅನುದಾನ ಬಿಡುಗಡೆ ಮಾಡಲಾಗಿತ್ತು.

ನೂತನ ಕಟ್ಟಡದ ಕೆಳನೆಲಮಹಡಿಯಲ್ಲಿ ಡಿಸಿಪಿ ಕೇಂದ್ರ ಸ್ಥಾನ ಮತ್ತು ಅಪರಾಧ- ಅವರ ಕೊಠಡಿ, ನಗರ ಅಪರಾಧ ದಾಖಲಾತಿಗಳ ವಿಭಾಗ, ವಿದೇಶಿಯರ ಶಾಖೆ, ಪಾಸ್‌ಪೋರ್ಟ್‌, ಪೊಲೀಸ್‌ ವೆರಿಫಿಕೇಷನ್‌ ಒಳಗೊಂಡ ನಗರ ವಿಶೇಷ ವಿಭಾಗ ಇರಲಿವೆ. ಅಲ್ಲದೆ ಕಂಪ್ಯೂಟರ್‌ ಮತ್ತು ಫೋಟೋಗ್ರಫಿ ಶಾಖೆ, ರೆಕಾರ್ಡ್‌ ರೂಂ, ಕೆಫೆಟೆರಿಯಾಗಳೂ ಇಲ್ಲೇ ಇರಲಿವೆ.

ನೆಲ ಮಹಡಿಯಲ್ಲಿ ಪೊಲೀಸ್‌ ಆಯುಕ್ತರ ಕೊಠಡಿ, ಕಾನೂನು ಮತ್ತು ಸುವ್ಯವಸ್ಥೆ ವಿಭಾದ ಡಿಸಿಪಿ, ಕಾನೂನು ಮತ್ತು ಆದೇಶ ವಿಭಾಗ, ರಿಸೆಪ್ಷನ್‌ ಡೆಸ್ಕ್,  ಸುಸಜ್ಜಿತ ಸಭಾಂಗಣ ಇರಲಿವೆ. ಮೊದಲ ಮಹಡಿಯಲ್ಲಿ ವೈರ್‌ಲೆಸ್‌ ವಿಭಾಗ, ಡಯಲ್‌ 100, ಸುರಕ್ಷಾ ಆ್ಯಪ್‌, ಟ್ರಾಫಿಕ್‌ ಆಟೋಮೇಷನ್‌ ಕೇಂದ್ರ, ಸಿಸಿಟಿವಿ ವಿಭಾಗ, ಡಿಸಿಪಿ ಕೊಠಡಿ, ಗ್ರಂಥಾಲಯ ಹಾಗೂ ಬೆರಳು ಮುದ್ರೆ ಘಟಕಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆ.

ಅದ್ಭುತ ವಾಸ್ತುಶಿಲ್ಪ, ಸಕಲಸೌಲಭ್ಯ
ಗೌತಮ್‌ ಪೈ ಅವರ ಮಣಿಪಾಲ್‌ ಎನರ್ಜಿ ಮತ್ತು ಇನ್‌ಫ್ರಾಸ್ಟ್ರಕ್ಚರ್‌ ಲಿಮಿಟೆಡ್‌ ವತಿಯಿಂದ ನಗರ ಪೊಲೀಸ್‌ ಆಯುಕ್ತರ ನೂತನ ಕಟ್ಟಡ ನಿರ್ಮಾಣ ಯೋಜನೆಯನ್ನು ಪೂರ್ಣಗೊಳಿಸ ಲಾಗಿದೆ. 19ನೇ ಶತಮಾನದ ಪಾರಂಪರಿಕ ಶೈಲಿ ಕಲೋನಿಯಲ್‌ ಮತ್ತು ಇಂಡೋ ಸರ್ಸನಿಕ್‌ ಶೈಲಿಯಲ್ಲಿ ಪರಿಸರ ಸ್ನೇಹಿ ಕಟ್ಟಡ ನಿರ್ಮಿಸಲಾಗಿದೆ. ಒಟ್ಟು 45 ಸಾವಿರ ಚದರ ಅಡಿ ವಿಸ್ತೀರ್ಣದ ಕಟ್ಟಡ ವಿಶಾಲವಾದ ಆವರಣ ಹೊಂದಿದೆ. 150 ಆಸನಗಳ ಸಾಮರ್ಥ್ಯವಿರುವ ಸಭಾಂಗಣ, ಎರಡು ಮಹಡಿ, ಲಿಫ್ಟ್ಗಳನ್ನು ಹೊಂದಿದ್ದು, ಈ ಸುಂದರ ಕಟ್ಟಡದ ವಿನ್ಯಾಸ ವನ್ನು ಹೆಸರಾಂತ ವಾಸ್ತು ಶಿಲ್ಪ ಸಂಸ್ಥೆ ಸೈಮನ್‌ ಆ್ಯಂಡ್‌ ಅಸೋಸಿಯೇಟ್‌ ಮಾಡಿದೆ.

ಇಂದು ಉದ್ಘಾಟನೆ  
ನಗರ ಪೊಲೀಸ್‌ ಆಯುಕ್ತರ ಕಚೇರಿ ಕಟ್ಟಡವನ್ನು  ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಸಂಜೆ 6ಗಂಟೆಗೆ ಉದ್ಘಾಟಿಸಲಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.