Mysuru: ಅಭಿಮನ್ಯು ಬೆನ್ನ ಮೇಲೆ ಅಂಬಾರಿ: ಕಣ್ಮನ ಸೆಳೆದ ಜಂಬೂಸವಾರಿ

ಪ್ರತಿಭಟನೆ ನಡೆಸಲು ಮುಂದಾಗಿದ್ದ ರೈತರು ವಶಕ್ಕೆ... 9 ನಿಮಿಷ ತಡವಾಗಿ ಪುಷ್ಪಾರ್ಚನೆ..

Team Udayavani, Oct 24, 2023, 7:39 PM IST

1-aa

ಮೈಸೂರು: ದಸರಾ ವೈಭವದ ವಿಜಯ ದಶಮಿಯ ದಿನವಾದ ಮಂಗಳವಾರ ಜಂಬೂ ಸವಾರಿ ಮೆರವಣಿಗೆ ಕೋಟ್ಯಂತರ ಜನರ ಕಣ್ಮನ ಸೆಳೆಯಿತು. ಕನ್ನಡ ನಾಡಿನ ಶ್ರೀಮಂತ ವೈಭವಕ್ಕೆ ಸಾಕ್ಷಿಯಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡದೇವತೆ ಚಾಮುಂಡೇಶ್ವರಿ ದೇವಿಯ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

4ನೇ ಬಾರಿಗೆ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊತ್ತು ರಾಜ ಗಾಂಭೀರ್ಯದಲ್ಲಿ ಸಾಗಿದ. ಅಭಿಮನ್ಯುವಿನ ಎಡ ಬಲದಲ್ಲಿ ಕುಮ್ಕಿ ಆನೆಗಳಾದ ಲಕ್ಷ್ಮೀ ಮತ್ತು ವಿಜಯಾ ಸಾಥ್ ನೀಡಿದವು. ಅರಮನೆಯಿಂದ ಬನ್ನಿಮಂಟಪದವರೆಗೆ ಈ ಜಂಬೂಸವಾರಿ ಸಾಗಿತು. ಲಕ್ಷಾಂತರ ಜನರು ವೈಭವದ ಮೆರವಣಿಗೆಗೆ ಸಾಕ್ಷಿಯಾದರು. ಜಂಬೂಸವಾರಿಯಲ್ಲಿ 49 ಸ್ತಬ್ಧಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗುವ ಮೂಲಕ ಕಳೆ ಹೆಚ್ಚಿಸಿದವು.

ನಿಗದಿಯಾಗಿದ್ದ ಶುಭ ಮುಹೂರ್ತಕ್ಕಿಂತ ತಡವಾಗಿ ಜಂಬೂಸವಾರಿಗೆ ಪುಷ್ಪಾರ್ಚನೆ ಮಾಡಲಾಯಿತು. 4.40 ರಿಂದ 5 ಗಂಟೆಯ ಒಳಗೆ ಸಲ್ಲುವ ಮೀನ ಲಗ್ನದಲ್ಲಿ ಪುಷ್ಪಾರ್ಚನೆ ಮಾಡಬೇಕಿತ್ತು. ಆದರೆ 9 ನಿಮಿಷ ತಡವಾಗಿ 5.9 ನಿಮಿಷಕ್ಕೆ ಸಿಎಂ, ಡಿಸಿಎಂ ಡಿ.ಕೆ.ಶಿವಕುಮಾರ್, ಯದುವೀರ್​ ಒಡೆಯರ್ ಸೇರಿ ಗಣ್ಯರು ಪುಷ್ಪಾರ್ಚನೆ ನೆರವೇರಿಸಿದರು.

ಮಧ್ಯಾಹ್ನ ಬಲರಾಮ ಗೇಟ್​ ಬಳಿ ಸಿಎಂ ಸಿದ್ದರಾಮಯ್ಯ ನಂದಿಧ್ವಜ ಪೂಜೆ ನೆರವೇರಿಸಿದರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್​, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವರಾದ ಕೆ.ಹೆಎಚ್​.ಮುನಿಯಪ್ಪ, ವೆಂಕಟೇಶ್​, ಶಿವರಾಜ್​ ತಂಗಡಗಿ, ಕೆ.ಎನ್​.ರಾಜಣ್ಣ, ಭೈರತಿ ಸುರೇಶ್​, ಸಂಸದ ಪ್ರತಾಪ್​ ಸಿಂಹ ಉಪಸ್ಥಿತರಿದ್ದರು. ಇದೆ ಮೊದಲ ಬಾರಿ ತುಮಕೂರಿನ ಕಲಾವಿದರ ತಂಡದಿಂದ 108 ನಂದಿಧ್ವಜ ಕುಣಿತ ನಡೆಸಲಾಯಿತು.

ಭುವನೇಶ್ವರಿ ದೇಗುಲದ ಬನ್ನಿಮಂಟಪದಲ್ಲಿ ರಾಜ ಪರಂಪರೆಯ ಯದುವೀರ್​ ಒಡೆಯರ್  ಶಮಿ ಪೂಜೆ ನಡೆಸಿದರು.

ಪ್ರತಿಭಟನೆ
ದಸರಾ ಆಚರೆಣೆ ವಿರೋಧಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಕೆಲವು ರೈತರನ್ನು ಪೊಲೀಸರು ವಶಕ್ಕೆ ಪಡೆದರು. ರೈತ ಮುಖಂಡ ಭಾಗ್ಯರಾಜ್ ಸೇರಿದಂತೆ ಜಂಬೂ ಸವಾರಿ ವೀಕ್ಷಣೆಗಾಗಿ ಇರುವ ಗ್ಯಾಲರಿಯಲ್ಲಿ ಕುಳಿತಿದ್ದರು. ಪೊಲೀಸರು‌ ಅವರನ್ನು ವಶಕ್ಕೆ ಪಡೆದು ಜೀಪ್​ನಲ್ಲಿ ಕರೆದೊಯ್ದರು.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.