ಭ್ರಷ್ಟರಿಗೆ ಹಾರ, ತುರಾಯಿ: ನ್ಯಾ| ಸಂತೋಷ್ ಹೆಗ್ಡೆ ಬೇಸರ
Team Udayavani, Jul 15, 2022, 10:56 PM IST
ಬೆಂಗಳೂರು: ಭ್ರಷ್ಟಾಚಾರದಲ್ಲಿ ಬಂಧಿಸಲ್ಪಟ್ಟು ಜಾಮೀನಿನಲ್ಲಿ ಬಿಡುಗಡೆಯಾದ ವರನ್ನು ಹಾರ, ತುರಾಯಿ ಹಾಕಿ ಸಮ್ಮಾನಿಸಿ ಬರಮಾಡಿಕೊಳ್ಳುವ ಕಾಲಘಟ್ಟದಲ್ಲಿ ನಾವಿದ್ದು, ಹೀಗಾದರೆ ಭ್ರಷ್ಟಾಚಾರ ನಿರ್ಮೂಲ ಹೇಗೆ ಎಂದು ನಿವೃತ್ತ ಲೋಕಾಯುಕ್ತ ನ್ಯಾ| ಸಂತೋಷ್ ಹೆಗ್ಡೆ ಪ್ರಶ್ನಿಸಿದರು.
ಲೇಖಕಿ ವಿಜಯಾ ವಿಷ್ಣು ಭಟ್ ಅವರ ಅನುವಾದಿತ ಕೃತಿ “ಭ್ರಷ್ಟ ವಿರೋಧಿ ಸಿದ್ಧಾಂತ’ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಇಂಥ ಮನಃಸ್ಥಿತಿ ಬದಲಾಗಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ