“ಕೈ’ಗೆ ಸಿಗದ ನಾಗೇಂದ್ರ ಮೊಬೈಲ್ ಸ್ವಿಚ್ಆಫ್!
Team Udayavani, Jul 9, 2019, 3:03 AM IST
ಬಳ್ಳಾರಿ: ಸಮ್ಮಿಶ್ರ ಸರ್ಕಾರಕ್ಕೆ ಸಂಕಟ ಎದುರಾದ ಬೆನ್ನಲ್ಲೇ ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ನಾಟ್ ರೀಚಬಲ್ ಆಗಿದ್ದಾರೆ. ಬೆಂಗಳೂರಿನಲ್ಲೇ ಇದ್ದಾರೆ ಎನ್ನಲಾಗುತ್ತಿದ್ದರೂ ಯಾರ ಕೈಗೂ ಸಿಗದೆ ಇರುವುದರಿಂದ ಕಾಂಗ್ರೆಸ್ ನಾಯಕರನ್ನು ತುದಿಗಾಲ ಮೇಲೆ ನಿಲ್ಲುವಂತೆ ಮಾಡಿದೆ.
ಸಾರ್ವಜನಿಕರ ಸಂಪರ್ಕಕ್ಕೆಂದು ನೀಡಿದ್ದ ಎಲ್ಲ ಮೊಬೈಲ್ ಸಂಖ್ಯೆಗಳನ್ನು ಸ್ವಿಚ್ಆಫ್ ಮಾಡಿಕೊಂಡಿದ್ದು, ಯಾರಿಗೂ ಸಿಗುತ್ತಿಲ್ಲ. ಕಳೆದ ವಾರವಷ್ಟೇ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಕ್ಷೇತ್ರಕ್ಕೆ ಆಗಮಿಸಿದ್ದರು. ಬಳಿಕ ತೆರಳಿದವರು ವಾಪಸ್ ಬಂದಿಲ್ಲ. ಅಲ್ಲದೇ ದೂರವಾಣಿ ಸಂಪರ್ಕಕ್ಕೂ ಸಿಗುತ್ತಿಲ್ಲ. ಅತೃಪ್ತರ ಗುಂಪಿಗೆ ಸೇರಿರಬಹುದೆಂಬ ಆತಂಕ ಕಾಂಗ್ರೆಸ್ ನಾಯಕರಿಗೆ ಶುರುವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!