ಚಾಮುಂಡಿಬೆಟ್ಟದ ನಂದಿಗೆ ಮಹಾಭಿಷೇಕ
Team Udayavani, Nov 18, 2019, 3:04 AM IST
ಮೈಸೂರು: ಕಾರ್ತಿಕ ಮಾಸದ ಅಂಗವಾಗಿ ಭಾನು ವಾರ ಚಾಮುಂಡಿಬೆಟ್ಟದ ನಂದಿಗೆ ವಿಶೇಷ ಪೂಜೆ ಹಾಗೂ 40 ಬಗೆಯ ದ್ರವ್ಯ ಗಳಿಂದ ಮಹಾಭಿಷೇಕ ನೆರವೇರಿಸಲಾಯಿತು. ಮಹಾಭಿಷೇಕದ ಅಂಗವಾಗಿ ಬೆಳಗ್ಗೆ 9.30 ರಿಂದಲೇ ನಂದಿ ವಿಗ್ರಹದ ಪೂಜಾ ಕೈಂಕರ್ಯಗಳು ಪ್ರಾರಂಭವಾದವು.
500 ಲೀ.ಹಾಲು, 200 ಲೀ. ಮೊಸರು, 40 ಕೆ.ಜಿ. ತುಪ್ಪ, ಅರಿಶಿಣ- ಕುಂಕುಮ, ಗಂಧ- ಚಂದನ, ವಿಭೂತಿ, ಬಾಳೆ ಹಣ್ಣು, ಕಲ್ಲು ಸಕ್ಕರೆ, ಸೇಬಿನ ಹಣ್ಣು, ಹಸಿ, ಒಣದ್ರಾಕ್ಷಿ, ಜೇನುತುಪ್ಪ, ಕಡಲೆ ಎಣ್ಣೆ ಸೇರಿ ಒಟ್ಟು 40 ಬಗೆಯ ದ್ರವ್ಯ ಹಾಗೂ ಹಣ್ಣುಗಳಿಂದ ಅಭಿ ಷೇಕ ನೇರವೇರಿಸಲಾಯಿತು.
ಪ್ರತಿವರ್ಷ ಕಾರ್ತಿಕ ಮಾಸದ 3ನೇ ಸೋಮವಾರದ ಹಿಂದಿನ ಭಾನುವಾರದಂದು ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್, ನಂದಿಗೆ ಮಹಾಭಿಷೇಕ ಆಯೋಜಿಸುತ್ತಾ ಬಂದಿದೆ. ಈ ನಿಟ್ಟಿನಲ್ಲಿ ಭಾನುವಾರ 14ನೇ ವರ್ಷದ ಮಹಾಭಿಷೇಕವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
MUST WATCH
ಹೊಸ ಸೇರ್ಪಡೆ
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ