ಎನ್‌ಇಪಿ: ಯಾವ ವಿದ್ಯಾರ್ಥಿಯೂ ವ್ಯಾಸಂಗದ ಮಧ್ಯೆ ನಿರ್ಗಮಿಸಿಲ್ಲ


Team Udayavani, Nov 18, 2022, 6:23 AM IST

ಎನ್‌ಇಪಿ: ಯಾವ ವಿದ್ಯಾರ್ಥಿಯೂ ವ್ಯಾಸಂಗದ ಮಧ್ಯೆ ನಿರ್ಗಮಿಸಿಲ್ಲ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪದವಿ ವ್ಯಾಸಂಗದ ಮಧ್ಯೆ ಕಾರಣಾಂತರಗಳಿಂದ ಅಧ್ಯಯನದಿಂದ ನಿರ್ಗಮಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ್ದು, ಮೊದಲ ವರ್ಷದಲ್ಲಿ ಯಾವುದೇ ವಿದ್ಯಾರ್ಥಿಗಳು ನಿರ್ಗಮಿಸಿಲ್ಲ. ಎನ್‌ಇಪಿ ರಾಜ್ಯದಲ್ಲಿ ಜಾರಿಯಾಗಿ ವರ್ಷ ಕಳೆದಿದ್ದು,  ಯಾವುದೇ ವಿದ್ಯಾರ್ಥಿ ಮೊದಲ ವರ್ಷದಲ್ಲಿ ಓದು ಮೊಟಕುಗೊಳಿಸಿಲ್ಲ ಎಂದು ಉನ್ನತ ಶಿಕ್ಷಣ ಪರಿಷತ್‌ನ ಅಧಿಕಾರಿಗಳು ತಿಳಿಸಿದ್ದಾರೆ.

ಪದವಿ ವೇಳೆ ಯಾವುದೇ ವರ್ಷ ಓದಿನಿಂದ ವಿದ್ಯಾರ್ಥಿಗಳು ನಿರ್ಗಮಿಸಿದರೂ ಆ ವರ್ಷದ ವ್ಯಾಸಂಗಕ್ಕೆ ಸಂಬಂಧಿಸಿ ಪ್ರಮಾಣ ಪತ್ರ  ನೀಡುವ ಅವಕಾಶ ಎನ್‌ಇಪಿಯಲ್ಲಿ ಕಲ್ಪಿಸಲಾಗಿತ್ತು. ನಿರ್ಗಮಿಸಿದ ವಿದ್ಯಾರ್ಥಿಗಳು ಮತ್ತೆ ಓದು ಮುಂದುವರಿಸುವುದಾದರೆ ಅವರು ನಿರ್ಗಮಿಸಿದ ಹಂತದಿಂದಲೇ ಮತ್ತೆ ಪ್ರಾರಂಭಿಸಲು ಅವಕಾಶ ನೀಡಲಾಗಿದೆ.

ಉನ್ನತ ಶಿಕ್ಷಣಕ್ಕೆ ಸೇರಿದ ಬಳಿಕ ಕೆಲವು ಮಕ್ಕಳು ಉದ್ಯೋಗಕ್ಕಾಗಿ, ಕೌಟುಂಬಿಕ ಸಮಸ್ಯೆ, ಜವಾಬ್ದಾರಿಗಳು, ಆರ್ಥಿಕ ಸಮಸ್ಯೆ ಬೇರೆ ಬೇರೆ ಕಾರಣದಿಂದ ಮಧ್ಯದಲ್ಲೇ ಓದು ನಿಲ್ಲಿಸುವ ಪ್ರಕರಣಗಳು ನಡೆಯುತ್ತಿರುತ್ತವೆ. ಅಂತಹ ಮಕ್ಕಳ ಅನುಕೂಲಕ್ಕಾಗಿ ಈ ವ್ಯವಸ್ಥೆ ಜಾರಿಗೆ ತರಲಾಗಿದೆ. ಒಂದು ಅಥವಾ ಎರಡು ವರ್ಷಗಳ ಬಳಿಕ ನಿರ್ಗಮಿಸುವುದಾದರೆ ಅವರಿಗೆ ಕನಿಷ್ಠ ಎರಡರಿಂದ ಆರು ತಿಂಗಳ ಕೌಶಲಾಧಾರಿತ ತರಬೇತಿ ನೀಡುವ ಬಗ್ಗೆ ಚಿಂತಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಟಾಪ್ ನ್ಯೂಸ್

ದಿಲ್ಲಿ-ಹಿಮಾಚಲದಲ್ಲಿ ವರುಣಾರ್ಭಟ; ಹಿಮಾಚಲದಲ್ಲಿ ತೀವ್ರ ಹಿಮಪಾತ, ಜನಜೀವನ ಅಸ್ತವ್ಯಸ್ತ

ದಿಲ್ಲಿ-ಹಿಮಾಚಲದಲ್ಲಿ ವರುಣಾರ್ಭಟ; ಹಿಮಾಚಲದಲ್ಲಿ ತೀವ್ರ ಹಿಮಪಾತ, ಜನಜೀವನ ಅಸ್ತವ್ಯಸ್ತ

ಪಂಜಾಬ್ ಸಿಎಂ ಭಗವಂತ್ ಮಾನ್ ಪುತ್ರಿಗೆ ಕೊಲೆ ಬೆದರಿಕೆ

ಪಂಜಾಬ್ ಸಿಎಂ ಭಗವಂತ್ ಮಾನ್ ಪುತ್ರಿಗೆ ಕೊಲೆ ಬೆದರಿಕೆ

ರಷ್ಯಾ ವಜ್ರ ವ್ಯಾಪಾರಕ್ಕೆ ಜಿ7 ರಾಷ್ಟ್ರಗಳ ಪ್ರಹಾರ?

ರಷ್ಯಾ ವಜ್ರ ವ್ಯಾಪಾರಕ್ಕೆ ಜಿ7 ರಾಷ್ಟ್ರಗಳ ಪ್ರಹಾರ?

ಸ್ಥೈರ್ಯ ಪರೀಕ್ಷೆಗೆ ಹಿಮಾಗ್ನಿ ಪರ್ವತಾರೋಹಣ!

ಸ್ಥೈರ್ಯ ಪರೀಕ್ಷೆಗೆ ಹಿಮಾಗ್ನಿ ಪರ್ವತಾರೋಹಣ!

369 ಕೋಟಿ ರೂ.ಗಳ ಫ್ಲ್ಯಾಟ್‌ ಖರೀದಿ! ಭಾರತದ ಅತ್ಯಂತ ದುಬಾರಿ ಅಪಾರ್ಟ್‌ಮೆಂಟ್‌

369 ಕೋಟಿ ರೂ.ಗಳ ಫ್ಲ್ಯಾಟ್‌ ಖರೀದಿ! ಭಾರತದ ಅತ್ಯಂತ ದುಬಾರಿ ಅಪಾರ್ಟ್‌ಮೆಂಟ್‌

vote

ಉಡುಪಿ ಜಿಲ್ಲೆಯಲ್ಲಿ 206 ಶತಾಯುಷಿ ಮತದಾರರು

hazelwood

ಏಳು ಪಂದ್ಯಗಳಿಗೆ ಹೇಝಲ್‌ವುಡ್‌ ಇಲ್ಲ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೇ 29ಕ್ಕೆ 2023-24ರ ಶೈಕ್ಷಣಿಕ ವರ್ಷ ಆರಂಭ

ಮೇ 29ಕ್ಕೆ 2023-24ರ ಶೈಕ್ಷಣಿಕ ವರ್ಷ ಆರಂಭ

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್; 26 ಗ್ರೇಸ್‌ ಮಾರ್ಕ್ಸ್!

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್; 26 ಗ್ರೇಸ್‌ ಮಾರ್ಕ್ಸ್!

ಶಾಸಕರನ್ನು ಇನ್ನೂ ಅನರ್ಹಗೊಳಿಸಲಿಲ್ಲವೇ?

ಶಾಸಕರನ್ನು ಇನ್ನೂ ಅನರ್ಹಗೊಳಿಸಲಿಲ್ಲವೇ?

ಮುಸ್ಲಿಮರ ಮೀಸಲು ರದ್ದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಮುಸ್ಲಿಮರ ಮೀಸಲು ರದ್ದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ದಿಲ್ಲಿ ಸಭೆಯಲ್ಲೂ ಹಳ್ಳಿ ಅಭಿಪ್ರಾಯಕ್ಕೆ ಮನ್ನಣೆ;  ಜಿಲ್ಲೆಗಳಲ್ಲೂ ನಡೆದ ಕೋರ್‌ ಕಮಿಟಿ ಸಭೆ

ದಿಲ್ಲಿ ಸಭೆಯಲ್ಲೂ ಹಳ್ಳಿ ಅಭಿಪ್ರಾಯಕ್ಕೆ ಮನ್ನಣೆ;  ಜಿಲ್ಲೆಗಳಲ್ಲೂ ನಡೆದ ಕೋರ್‌ ಕಮಿಟಿ ಸಭೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ದಿಲ್ಲಿ-ಹಿಮಾಚಲದಲ್ಲಿ ವರುಣಾರ್ಭಟ; ಹಿಮಾಚಲದಲ್ಲಿ ತೀವ್ರ ಹಿಮಪಾತ, ಜನಜೀವನ ಅಸ್ತವ್ಯಸ್ತ

ದಿಲ್ಲಿ-ಹಿಮಾಚಲದಲ್ಲಿ ವರುಣಾರ್ಭಟ; ಹಿಮಾಚಲದಲ್ಲಿ ತೀವ್ರ ಹಿಮಪಾತ, ಜನಜೀವನ ಅಸ್ತವ್ಯಸ್ತ

ಪಂಜಾಬ್ ಸಿಎಂ ಭಗವಂತ್ ಮಾನ್ ಪುತ್ರಿಗೆ ಕೊಲೆ ಬೆದರಿಕೆ

ಪಂಜಾಬ್ ಸಿಎಂ ಭಗವಂತ್ ಮಾನ್ ಪುತ್ರಿಗೆ ಕೊಲೆ ಬೆದರಿಕೆ

ರಷ್ಯಾ ವಜ್ರ ವ್ಯಾಪಾರಕ್ಕೆ ಜಿ7 ರಾಷ್ಟ್ರಗಳ ಪ್ರಹಾರ?

ರಷ್ಯಾ ವಜ್ರ ವ್ಯಾಪಾರಕ್ಕೆ ಜಿ7 ರಾಷ್ಟ್ರಗಳ ಪ್ರಹಾರ?

ಸ್ಥೈರ್ಯ ಪರೀಕ್ಷೆಗೆ ಹಿಮಾಗ್ನಿ ಪರ್ವತಾರೋಹಣ!

ಸ್ಥೈರ್ಯ ಪರೀಕ್ಷೆಗೆ ಹಿಮಾಗ್ನಿ ಪರ್ವತಾರೋಹಣ!

369 ಕೋಟಿ ರೂ.ಗಳ ಫ್ಲ್ಯಾಟ್‌ ಖರೀದಿ! ಭಾರತದ ಅತ್ಯಂತ ದುಬಾರಿ ಅಪಾರ್ಟ್‌ಮೆಂಟ್‌

369 ಕೋಟಿ ರೂ.ಗಳ ಫ್ಲ್ಯಾಟ್‌ ಖರೀದಿ! ಭಾರತದ ಅತ್ಯಂತ ದುಬಾರಿ ಅಪಾರ್ಟ್‌ಮೆಂಟ್‌