ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸಂಬಂಧಿಸಿ ವಿಟಿಯು ಜತೆ ಚರ್ಚೆ
Team Udayavani, Sep 27, 2021, 11:09 PM IST
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಸಕ್ತ ಸಾಲಿನಿಂದಲೇ ಅನುಷ್ಠಾನಗೊಳಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ. (ವಿಟಿಯು) ತಯಾರಿ ಮಾಡಿಕೊಂಡಿದ್ದು, ಐಐಟಿ ಮತ್ತು ಎನ್ಐಟಿಗೆ ಸರಿಸಮಾನವಾದ ಎಂಜಿನಿಯರಿಂಗ್ ಕೋರ್ಸ್ಗಳನ್ನು ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯ ಪಠ್ಯಕ್ರಮಕ್ಕೆ ಸರಿ ಹೊಂದುವ ಬಿ.ಎಸ್ಸಿ ಕೋರ್ಸ್ಗಳನ್ನು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.
ಸೋಮವಾರ ವಿಟಿಯು ಅಧಿಕಾರಿಗಳೊಂದಿಗೆ ಅವರು ವರ್ಚುವಲ್ ಸಭೆ ನಡೆಸಿದರು. ಇತ್ತೀಚಿಗೆ ವೈದ್ಯಕೀಯ ಕ್ಷೇತ್ರದ ಮೇಲೆ ಎಂಜಿನಿಯರಿಂಗ್ ಆವಿಷ್ಕಾರಗಳು ಹೆಚ್ಚಿನ ಪ್ರಭಾವ ಬೀರುತ್ತಿವೆ. ಇದನ್ನು ಗಮನಿಸಿ, ಬಯಾಲಜಿ ಫಾರ್ ಎಂಜಿನಿಯರ್ ಎಂಬ ಕೋರ್ಸ್ ಅನ್ನು 4ನೇ ಸೆಮಿಸ್ಟರ್ ನಲ್ಲಿ ಅಳವಡಿಸುವುದು ಸೂಕ್ತ.
ಇದನ್ನೂ ಓದಿ:ಒಂದೇ ದೋಣಿಯಲ್ಲಿ ಮುಂಬೈ ಇಂಡಿಯನ್ಸ್ -ಪಂಜಾಬ್ ಕಿಂಗ್ಸ್
ಸುಸ್ಥಿರ ಪರಿಸರದ ಬಗ್ಗೆ ಒತ್ತು ನೀಡುವುದಕ್ಕಾಗಿ ಪರಿಸರ ಅಧ್ಯಯನವನ್ನು ಸೇರಿಸಬೇಕು. ಹಾಗೆಯೇ ಸಂಗೀತದ ಬಗ್ಗೆ ಆಸಕ್ತಿ ಇರುವ ವಿದ್ಯಾರ್ಥಿಗಳಿಗಾಗಿ ಮ್ಯೂಸಿಕ್ ಆ್ಯಂಡ್ ಮೆಕ್ಯಾನಿಕಲ್ ವೈಬ್ರೇಷನ್ಸ್ ಎಂಬ ವಿಷಯ ಸೇರಿಸಬೇಕು ಎಂಬ ನಿರ್ಧಾರ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ