ಕೃಷಿಯಲ್ಲಿ ತಂತ್ರಜ್ಞಾನಕ್ಕೆ ರಾಷ್ಟ್ರೀಯ ಚೌಕಟ್ಟು ಅಗತ್ಯ: ಡಾ| ಕೆ. ಶಿವನ್‌ ಅಭಿಮತ


Team Udayavani, Nov 28, 2020, 10:21 PM IST

ಕೃಷಿಯಲ್ಲಿ ತಂತ್ರಜ್ಞಾನಕ್ಕೆ ರಾಷ್ಟ್ರೀಯ ಚೌಕಟ್ಟು ಅಗತ್ಯ: ಡಾ| ಕೆ. ಶಿವನ್‌ ಅಭಿಮತ

ಸಾಂದರ್ಭಿಕ ಚಿತ್ರ

ಬೆಂಗಳೂರು: “ಕೃಷಿ ಮತ್ತು ಮೀನುಗಾರಿಕೆ ಕ್ಷೇತ್ರಗಳಲ್ಲಿ ಮಾಹಿತಿ ತಂತ್ರಜ್ಞಾನದ ಸಮರ್ಪಕ ಬಳಕೆಗೆ ರಾಷ್ಟ್ರೀಯ ಮಟ್ಟದಲ್ಲಿ ವ್ಯವಸ್ಥಿತ ಚೌಕಟ್ಟು ರೂಪಿಸುವ ಅಗತ್ಯವಿದೆ’ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ (ಇಸ್ರೋ) ಅಧ್ಯಕ್ಷ ಡಾ| ಕೆ. ಶಿವನ್‌ ಹೇಳಿದರು.

ಇಲ್ಲಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಶನಿವಾರ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ 54ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, “ಬೆಂಗಳೂರು ದೇಶದ ಸಾಫ್ಟ್ವೇರ್‌ಗಳ ರಾಜಧಾನಿಯಾಗಿದೆ. ಆದರೆ, ಕೃಷಿ ವಿಜ್ಞಾನ ಮತ್ತು ಮೀನುಗಾರಿಕೆ ವಿಜ್ಞಾನದಲ್ಲಿ ಮಾಹಿತಿ ತಂತ್ರಜ್ಞಾನದ ಬಳಕೆಯಲ್ಲಿ ನಾವು ನಿರೀಕ್ಷೆ ಪ್ರಗತಿ ಸಾಧಿಸಿಲ್ಲ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಚೌಕಟ್ಟು ರೂಪಿಸಿ, ಆ ಮೂಲಕ ಐಟಿಗೆ ಸೂಕ್ತ ವೇದಿಕೆ ಕಲ್ಪಿಸಬೇಕು’ ಎಂದು ಹೇಳಿದರು.

ಕೃಷಿಯಲ್ಲಿ ಡ್ರೋನ್‌ ಮತ್ತಿತರ ತಂತ್ರಜ್ಞಾನಗಳ ಬಳಕೆಯಾಗುತ್ತಿದೆ; ಇದು ಸಾಲದು. ಕೃಷಿ ಅಥವಾ ಮೀನುಗಾರಿಕೆ ವಿಜ್ಞಾನದಲ್ಲಿ ಕೃತಕ ಬುದ್ಧಿಮತ್ತೆ ಮತ್ತು ಬಿಗ್‌ ಡಾಟಾ ಅನಾಲಿಟಿಕ್ಸ್‌ ಡೊಮೇನ್‌ ಬಳಕೆಗೆ ವಿಪುಲ ಅವಕಾಶಗಳಿವೆ. ಆದರೆ, ಸಾಫ್ಟ್ವೇರ್‌ ಎಂಜಿನಿಯರ್‌ಗಳು ಇದರಲ್ಲಿ ಅಷ್ಟೊಂದು ಪರಿಣಿತರಲ್ಲ. ಆದ್ದರಿಂದ ರಾಷ್ಟ್ರೀಯ ಮಟ್ಟದಲ್ಲಿ ಇದಕ್ಕೊಂದು ಚೌಕಟ್ಟು ರೂಪಿಸಿ, ಸಮರ್ಪಕ ತಂತ್ರಜ್ಞಾನಗಳ ಬಳಕೆಗೆ ಮುಂದಾಗಬೇಕಿದೆ ಎಂದರು.

ಗ್ರಾಮ ದತ್ತು
ಕೃಷಿ ಸಚಿವ ಬಿ.ಸಿ. ಪಾಟೀಲ ಮಾತನಾಡಿ, ರಾಜ್ಯದಲ್ಲಿ ಒಟ್ಟು ಆರು ಕೃಷಿ ವಿಶ್ವವಿದ್ಯಾನಿಲಯಗಳಿವೆ. ಇವು ಪ್ರತಿ ವರ್ಷ ಕನಿಷ್ಠ ತಲಾ ನಾಲ್ಕು ಗ್ರಾಮಗಳನ್ನು ದತ್ತು ಪಡೆದು, ಅದನ್ನು ಕೃಷಿ ಜತೆಗೆ ಸಮಗ್ರವಾಗಿ ಅಭಿವೃದ್ಧಿಪಡಿಸಿ ಮಾದರಿ ಗ್ರಾಮಗಳನ್ನಾಗಿ ಪರಿವರ್ತಿಸಬೇಕು. ಕೃಷಿಯಲ್ಲಿನ ಸಾಧನೆಗಳು ರೈತರ ಜಮೀನುಗಳನ್ನು ತಲುಪಲು ಇದು ಉತ್ತಮ ಪ್ರಯೋಗ ಎಂದರು.

ಆಹಾರ ಭದ್ರತೆಗೆ ಗಮನ
2030ರ ವೇಳೆಗೆ ವಿಶ್ವದ ಜನಸಂಖ್ಯೆ ಸಾವಿರ ಕೋಟಿ ಆಗಲಿದೆ. ಆಗ ಆಹಾರ ಉತ್ಪಾದನೆ ಪ್ರಮಾಣ ಶೇ. 70ರಷ್ಟು ಹೆಚ್ಚಳ ಆಗಬೇಕಾಗುತ್ತದೆ. ಈ ನಿಟ್ಟಿನಲ್ಲಿ ಬಾಹ್ಯಾಕಾಶ ತಂತ್ರಜ್ಞಾನವು ಭವಿಷ್ಯದಲ್ಲಿ ಎದುರಾಗಬಹುದಾದ ಆಹಾರ ಭದ್ರತೆ ಕಡೆಗೆ ತನ್ನ ಗಮನ ಕೇಂದ್ರೀಕರಿಸುವ ಅಗತ್ಯವಿದೆ ಎಂದರು.

 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.