ರಾಷ್ಟ್ರೀಯ ಅಂಕಿಅಂಶ ದಿನ: ದೌರ್ಜನ್ಯಕ್ಕೆ ಒಳಗಾದವರ ಸಂಖ್ಯೆ ಶೇ.10ರಷ್ಟು ಹೆಚ್ಚಳ!


Team Udayavani, Jun 30, 2022, 8:15 AM IST

ರಾಷ್ಟ್ರೀಯ ಅಂಕಿಅಂಶ ದಿನ: ದೌರ್ಜನ್ಯಕ್ಕೆ ಒಳಗಾದವರ ಸಂಖ್ಯೆ ಶೇ.10ರಷ್ಟು ಹೆಚ್ಚಳ!

ಬೆಂಗಳೂರು: ರಾಷ್ಟ್ರೀಯ ಅಂಕಿ ಅಂಶಗಳ ದಿನದ ಅಂಗವಾಗಿ ಶಾಸಕ ಪ್ರಿಯಾಂಕ್ ಖರ್ಗೆ ದೇಶದಲ್ಲಿನ ನಿರುದ್ಯೋಗ, ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯದ ಪ್ರಮಾಣ, ರೂಪಾಯಿ ವಿರುದ್ಧ ಡಾಲರ್ ಮೌಲ್ಯ ಕುಸಿತ ಹೀಗೆ ವಿವಿಧ ಅಂಕಿ ಅಂಶಗಳ ಕುರಿತು ಮಾತನಾಡಿದ್ದಾರೆ.

ಈ ಕುರಿತು ಕೂ ಮಾಡಿರುವ ಅವರು ಕೆಲವು ಪ್ರಮುಖ ವಿಷಯಗಳ ಸರ್ಕಾರಿ ದತ್ತಾಂಶಗಳನ್ನು ಕ್ರೂಡೀಕರಿಸಿ ದೇಶದ ಸಧ್ಯದ ಸ್ಥಿತಿ ಕುರಿತು ಬರೆದುಕೊಂಡಿದ್ದಾರೆ.

ರಾಷ್ಟ್ರದಲ್ಲಿ ದೌರ್ಜನ್ಯಕ್ಕೊಳಗಾದವರ ಸಂಖ್ಯೆ 2019 ರಿಂದ 2020 ರವರೆಗೆ ಶೇ.10ರಷ್ಟು ಹೆಚ್ಚಳವಾಗಿರುವುದು ಸೇರಿದಂತೆ ಹೂಡಿಕೆ, ಆರ್ಥಿಕ ಬೆಳವಣಿಗೆ, ಎಫ್‌ಡಿಐ ಬೆಳವಣಿಗೆ, ಕೃಷಿ ಆದಾಯದ ಇಳಿಮುಖವಾಗಿರುವುದು, ವ್ಯವಸಾಯ-ವಿರೋಧಿ ಕಾನೂನು ಪ್ರತಿಭಟನೆಗಳ ಸಂದರ್ಭದಲ್ಲಿ 702 ರೈತರು ಸಾವನ್ನಪ್ಪಿದ್ದಾರೆ ಎನ್ನುವ ಕುರಿತು ಮಾತನಾಡಿದ್ದಾರೆ.

ರಾಷ್ಟ್ರ ಗಮನ ಹರಿಸಬೇಕಾಗಿರುವ ಅಗತ್ಯವಿರುವ ಕೆಲವು ಅಂಕಿಅಂಶಗಳು ಎಂದು ಈ ಕೆಳಗಿನ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ನಿರುದ್ಯೋಗ ದರ: 45 ವರ್ಷಗಳಲ್ಲಿ ಅತ್ಯಧಿಕ

ಭಾರತದಲ್ಲಿ 100 ಕೋಟಿ ಜನರು ಕೆಲಸಕ್ಕೆ ಯೋಗ್ಯರಾಗಿದ್ದಾರೆ. ಆದರೆ ಅವರಲ್ಲಿ ಶೇ. 6೦ ರಷ್ಟು ಜನರು ಉದ್ಯೋಗವನ್ನೇ ಹುಡುಕುತ್ತಿಲ್ಲ

ಕಳೆದ 3 ವರ್ಷಗಳಲ್ಲಿ 2 ಕೋಟಿಗೂ ಹೆಚ್ಚು ಮಹಿಳೆಯರು ಉದ್ಯೋಗದಿಂದ ಹಿಂದೆ ಸರಿದಿದ್ದಾರೆ.

ರೂಪಾಯಿ ವಿರುದ್ಧ ಡಾಲರ್ ಮೌಲ್ಯ: ಸಾರ್ವಕಾಲಿಕ ಕಡಿಮೆ

ಜಿಎಸ್ ಟಿ ಕೊರತೆ: 1 ಲಕ್ಷ ಕೋಟಿ

ಕೃಷಿ ಆದಾಯದ ಬೆಳವಣಿಗೆ: 14 ವರ್ಷಗಳಲ್ಲಿ ಭಾರೀ ಇಳಿಮುಖ

ಸುಮಾರು 8 ಲಕ್ಷ ಮಂದಿ ಭಾರತದ ಪೌರತ್ವವನ್ನು ತ್ಯಜಿಸಿದ್ದಾರೆ.

ಹೊಸ ಹೂಡಿಕೆಗಳು: 14 ವರ್ಷಗಳಲ್ಲಿ ಭಾರೀ ಇಳಿಮುಖ

ಆರ್ಥಿಕ ಬೆಳವಣಿಗೆ: 5 ವರ್ಷಗಳಲ್ಲಿ ಭಾರೀ ಇಳಿಮುಖ

ಎಫ್‌ಡಿಐ ಬೆಳವಣಿಗೆ: 5 ವರ್ಷಗಳಲ್ಲಿ ಭಾರೀ ಇಳಿಮುಖ

ರಕ್ಷಣಾ ಬಜೆಟ್ ಹಂಚಿಕೆ: 57 ವರ್ಷಗಳಲ್ಲಿ ಭಾರೀ ಇಳಿಮುಖ

ದೌರ್ಜನ್ಯಗಳು: 2019 ರಿಂದ 2020 ರವರೆಗೆ 10% ಹೆಚ್ಚಳ

ಚಿಲ್ಲರೆ ಹಣದುಬ್ಬರ: 8 ವರ್ಷಗಳಲ್ಲಿ ಗರಿಷ್ಠ

ರೈತ ವಿರೋಧಿ ಕಾನೂನು ಪ್ರತಿಭಟನೆ ಸಂದರ್ಭದಲ್ಲಿ 702 ರೈತರನ್ನು ಹತ್ಯೆ ಮಾಡಲಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.