ನೆಲಮಂಗಲ: ಭುಗಿಲೆದ್ದ ಕೈ ಗುಂಪುಗಾರಿಕೆ ,ಜಯಮಾಲಾ ಕಂಗಾಲು
Team Udayavani, Feb 14, 2018, 2:51 PM IST
ನೆಲಮಂಗಲ: ಕಾಂಗ್ರೆಸ್ ಸಭೆಯಲ್ಲಿ ಭಿನ್ನಮತ ಭುಗಿಲೆದ್ದು ತೀವ್ರ ವಾಗ್ವಾದ ನಡೆದು ಕೈ ಮಿಲಾಯಿಸಲು ಹೊರಟ ಘಟನೆ ಬುಧವಾರ ನೆಲಮಂಗಲದಲ್ಲಿ ನಡೆದಿದ್ದು, ಚುನಾವಣಾ ವೀಕ್ಷಕರಾಗಿ ಬಂದಿದ್ದ ಜಯಮಾಲ ಅವರು ಪರಿಸ್ಥಿತಿ ನಿಯಂತ್ರಿಸಲು ಸಾಧ್ಯವಾಗದೆ ಕಂಗಾಲಾಗಿ ಹೋದರು.
ಅಭ್ಯರ್ಥಿ ಆಯ್ಕೆಗಾಗಿ ಸಭೆಗೆ ಅಗಮಿಸಿದ್ದ ಕಾಂಗ್ರೆಸ್ ನಾಯಕಿ,ಬೆಂಗಳೂರು ಗ್ರಾಮಾಂತರದ ವೀಕ್ಷಕಿ ಜಯಮಾಲಾ ಅವರ ಸಮ್ಮುಖದಲ್ಲಿ ಭಿನ್ನಮತ ಭುಗಿಲೆದ್ದಿದೆ.
ಪರಸ್ಪರ ಆರೋಪ, ಪ್ರತ್ಯಾರೋಪಗಳನ್ನು ಮಾಡಿಕೊಂಡ ಮುಖಂಡರು ಸಭೆಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದರು.
ಕಾಂಗ್ರೆಸ್ ನಾಯಕರರಾದ ಆಂಜನಮೂರ್ತಿ ಮತ್ತು ಚೆಲುವರಾಜು ಬೆಂಬಲಿಗರೊಂದಿಗೆ ಹೊಡೆದಾಟ ನಡೆದಿದೆ ಎಂದು ವರದಿಯಾಗಿದೆ.
ಜಯಮಾಲಾ ಅವರು ಘಟನೆಯ ಕುರಿತು ಹೈಕಮಾಂಡ್ಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್