75 ಸಿನಿಮಾ ಮಾಡಿದ್ದೇನೆ; ಮೀ ಟೂ ನಂತಹ ಕಹಿ ಘಟನೆ ನೋಡೆ ಇಲ್ಲ
Team Udayavani, Oct 25, 2018, 4:24 PM IST
ಬೈಂದೂರು: ನಾನು ರಾಜ್ಕುಮಾರ್ ಕಾಲದಲ್ಲಿ ಚಿತ್ರರಂಗವನ್ನು ಕಂಡವಳು. ನಮ್ಮ ಕಾಲ ಸುವರ್ಣ ಯುಗವಾಗಿತ್ತು. ಮೀ ಟೂ ನಂತಹ ಒಂದೇ ಒಂದು ಘಟನೆ ನಾನು ನೋಡಿಲ್ಲ ಎಂದು ಸಚಿವೆ, ಹಿರಿಯ ನಟಿ ಜಯಮಾಲಾ ಗುರುವಾರ ಹೇಳಿಕೆ ನೀಡಿದ್ದಾರೆ.
ಬೈಂದೂರಿನ ನಾಗೂರಿನಲ್ಲಿ ನಡದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಅರ್ಜುನ್ ಸರ್ಜಾ ಸರಳ ಸಜ್ಜನ ನಟ.ಅವರ ತಂದೆಯ ಜೊತೆಗೂ ನಟಿಸಿದ್ದೆ ಎಂದರು.
ಹೆಣ್ಣನ್ನು ರಕ್ಷಿಸುವ ನೆಪದಲ್ಲಿ ಗಂಡಸನ್ನು ದೂಷಿಸುವುದು ತಪ್ಪು .ಮೀಟೂ ಹೆಣ್ಣನ್ನು ಹರಾಜು ಹಾಕುವ ಅಭಿಯಾನ ಆಗದಿರಲಿ.ಹೆಣ್ಣು ಮುಕ್ತವಾಗಿ ಸಮಸ್ಯೆ ಹೇಳಿಕೊಂಡು ಬಂದಾಗ ನಾವು ಬೆಂಬಲಿಸಬೇಕು ಎಂದರು.
ಮೀಟೂ ಆರೋಪದಿಂದ ಚಿತ್ರರಂಗವನ್ನು ಇಬ್ಬಾಗ ಮಾಡಲು ಸಾಧ್ಯವಿಲ್ಲ. ಸ್ಯಾಂಡಲ್ವುಡ್ಗೆ 85 ವರ್ಷ ಇತಿಹಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ