ಧರ್ಮಸ್ಥಳ ಮ್ಯೂಸಿಯಂಗೆ ಹೊಸ ಅತಿಥಿ
Team Udayavani, Feb 3, 2020, 3:02 AM IST
ಬೆಳ್ತಂಗಡಿ: ರಾಜಸ್ಥಾನ ಮೂಲದವಾರಾಗಿದ್ದು ಪ್ರಸ್ತುತ ಆಸ್ಟ್ರಿಯಾದಲ್ಲಿ ನೆಲೆಸಿರುವ ಮಾಧವಾನಂದಾಶ್ರಮದ ವಿಶ್ವಗುರು ಮಹಾಮಂಡಲೇಶ್ವರ್ ಪರಮಹಂಸ ಮಹೇಶ್ವರಾನಂದ ಸ್ವಾಮೀಜಿ ಅವರು ತಮ್ಮ ಹಳೆಯ ಕಾರೊಂದನ್ನು ಧರ್ಮಸ್ಥಳದ ಕಾರ್ ಮ್ಯೂಸಿಯಂಗೆ ಕೊಡುಗೆಯಾಗಿ ನೀಡಿದ್ದಾರೆ.
ಆಸ್ಟ್ರಿಯಾ ದೇಶದ ಕೌನ್ಸಿಲರ್ ಒಬ್ಬರು ತನಗೆ ಕೊಡುಗೆಯಾಗಿ ನೀಡಿದ್ದ 1972ರ ಮಾಡಲ್ನ ಮರ್ಸಿಡಿಸ್ ಬೆಂಝ್ ಕಂಪೆನಿಯ 2-80 ಎಸ್ ಕಾರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಭಾನುವಾರ ಕಾರಿನ ಕೀಲಿ ಕೈ ನೀಡುವ ಮೂಲಕ ಸ್ವಾಮೀಜಿ ಹಸ್ತಾಂತರಿಸಿದರು. ಕಾರು ಈಗಲೂ ಸುಸ್ಥಿತಿಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ