![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಬಿಎಸ್ವೈಗೆ ಬಿಜೆಪಿಯಲ್ಲೇ ಕಿಮ್ಮತ್ತಿಲ್ಲ: ಉಗ್ರಪ್ಪ
Team Udayavani, Feb 18, 2017, 7:07 AM IST
![17-STATE-7.jpg](https://www.udayavani.com/wp-content/uploads/2017/02/18/17-STATE-7-542x465.jpg)
ಚಾಮರಾಜನಗರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪಅವರಿಗೆ ಅವರ ಪಕ್ಷದಲ್ಲಿ ದೆಹಲಿ ಮಟ್ಟದಲ್ಲೂ ಕಿಮ್ಮತ್ತಿಲ್ಲ. ಇತ್ತ ರಾಜ್ಯದಲ್ಲೂ ಕಿಮ್ಮತ್ತಿಲ್ಲ. ಇದರಿಂದ ಹತಾಶರಾಗಿರುವ ಅವರು ಹೇಗಾದರೂ ಕಿಮ್ಮತ್ತು ಗಳಿಸಲು ಸಿಎಂ ಸಿದ್ದರಾಮಯ್ಯ ವಿರುದ್ಧ
ಸತ್ಯಕ್ಕೆ ದೂರವಾದ ಆಪಾದನೆಗಳನ್ನು ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ವ್ಯಂಗ್ಯವಾಡಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಯಣ್ಣ ಬ್ರಿಗೇಡ್ ಸ್ಥಾಪನೆಯಾದ ಮೇಲೆ ರಾಜ್ಯ ಬಿಜೆಪಿಯಲ್ಲಿ ಹಲವು
ಗುಂಪುಗಳಾಗಿವೆ. ಬಿಜೆಪಿಯ ಮಾತೃ ಸಂಸ್ಥೆಯಾದ ಸಂಘ ಪರಿವಾರದಲ್ಲಿ ಯಡಿಯೂರಪ್ಪ ಮಾತಿಗೆ ಕಿಮ್ಮತ್ತು ಕೊಡುತ್ತಿಲ್ಲ. ಬಿಜೆಪಿ ಮತ್ತು ಹೈಕಮಾಂಡ್ ಮತ್ತೂಮ್ಮೆ ಕಿಮ್ಮತ್ತು ಕೊಡಬಹುದೇನೋ ಎಂದು ಗೋಬೆಲ್ಸ್ ಥಿಯರಿ ಅನುಸರಿಸಿ, ಒಂದು ಸುಳ್ಳನ್ನು ನೂರು ಸಾರಿ ಹೇಳಿ ಸತ್ಯ ಮಾಡಲು ಡೈರಿ ಬಗ್ಗೆ ಪ್ರಸ್ತಾಪಿಸುತ್ತಿದ್ದಾರೆ ಎಂದು ಟೀಕಿಸಿದರು. ಯಡಿಯೂರಪ್ಪಯಾವಾಗ ತೆರಿಗೆ ಅಧಿಕಾರಿಯಾದರು? ಯಾವಾಗ ಆದಾಯ ಇಲಾಖೆ ಬಿಜೆಪಿಯವರ ಸ್ವತ್ತಾಯಿತು? ಆದಾಯ ತೆರಿಗೆ ಇಲಾಖೆಯವರೇ ಇವರಿಗೆ ಡೈರಿ ಕೊಟ್ಟಿದ್ದಾರೆ ಎಂದರೆ ಅಧಿಕಾರ ದುರ್ಬಳಕೆಯಾಗಿದೆ ಎಂದರ್ಥ ಎಂದವರು ಹೇಳಿದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
![Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ](https://www.udayavani.com/wp-content/uploads/2024/07/Shalini-Rajneesh-150x94.jpg)
Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.