ರಾಮನಗರದಿಂದ ನಿಖಿಲ್ ಸ್ಪರ್ಧೆ?
Team Udayavani, Mar 4, 2020, 3:02 AM IST
ರಾಮನಗರ: ಮುಂಬರುವ ವಿಧಾನಸಭಾ ಚುನಾವಣೆಗೆ ರಾಮನಗರ ಕ್ಷೇತ್ರ ದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಸೂಚನೆಯನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನೀಡಿದ್ದಾರೆ.
ರಾಮನಗರದ ಹೊರವಲಯದಲ್ಲಿರುವ ಜಾನಪದ ಲೋಕದ ಬಳಿಯ ಖಾಸಗಿ ಭೂಮಿಯಲ್ಲಿ ನಿಖಿಲ್-ರೇವತಿ ವಿವಾಹ ಸಿದ್ಧತೆ ಕಾರ್ಯ ವೀಕ್ಷಿಸಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಹಾಸನಕ್ಕೆ ರೇವಣ್ಣ, ಪ್ರಜ್ವಲ್ ಸೀಮಿತರಾಗಿದ್ದಾರೆ. ರಾಮನಗರದಲ್ಲಿ ನಾನು ಮತ್ತು ಕುಮಾರಸ್ವಾಮಿ ಸೀಮಿತರಾಗಿದ್ದೆವು. ಜನರ ಆಶೀರ್ವಾದವಿದ್ದರೆ ನಿಖಿಲ್ ಇಲ್ಲಿಂದ ಸ್ಪರ್ಧೆ ಮಾಡಬಹುದು ಎಂದರು.
ರಾಮನಗರದಲ್ಲಿ ನಿಖಿಲ್ನ ವಿವಾಹ ಮಾಡು ತ್ತಿರುವುದು ನನ್ನ ಪರ್ಸನಲ್ ಕಮಿಟ್ಮೆಂಟ್. ಮದುವೆಗೂ, ನಿಖಿಲ್ ರಾಜ ಕೀಯ ಭವಿಷ್ಯಕ್ಕೂ ಸಂಬಂಧವಿಲ್ಲ.
-ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!