ಕೋಲ್ಡ್ ವಾರೂ ಇಲ್ಲ ಹಾಟೂ ಇಲ್ಲ:ಪರಮೇಶ್ವರ್ ಹೇಳಿದ್ದೇನು?
Team Udayavani, Sep 3, 2017, 12:34 PM IST
ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಬಳಿಕ ಭಿನ್ನಮತ ಕಾಣಿಸಿಕೊಂಡಿದೆ ಎಂದು ವ್ಯಾಪಕವಾಗಿ ವರದಿ,ಚರ್ಚೆಯ ಬಳಿಕ ಕೆಪಿಪಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದು, ಸಂಪುಟ ವಿಸ್ತರಣೆಯ ದಿನ ನಾನು ಜ್ವರ ಇದ್ದ ಕಾರಣ ಗೈರಾಗಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ‘ನನ್ನ ಮತ್ತು ಸಿದ್ದರಾಮಯ್ಯ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಮ್ಮಿ ಬ್ಬರ ನಡುವೆ ಕೋಲ್ಡ್ ವಾರೂ ಇಲ್ಲ ಹಾಟೂ ಇಲ್ಲ. ಇದು ವಿರೋಧ ಪಕ್ಷದವರು ಹಬ್ಬಿಸಿದ ಗುಮಾನಿ. ಇದೆಲ್ಲಾ ಸತ್ಯಕ್ಕೆ ದೂರವಾದ ಸಂಗತಿ’ ಎಂದರು.
‘ಕಳೆದ 6 ವರ್ಷಗಳಿಂದ ನಾವಿಬ್ಬರೂ ಜೊತೆಯಾಗಿ ಕೆಲಸ ಮಾಡಿದ್ದೇವೆ.ಗೃಹ ಸಚಿವನಾಗಿಯೂ ಕೆಲಸ ಮಾಡಿದ್ದೇನೆ , ಆ ಸಂದರ್ಭದಲ್ಲೂ ಭಿನ್ನಾಭಿಪ್ರಾಯ ಇರಲಿಲ್ಲ’ ಎಂದರು.
‘ಸಂಪುಟ ವಿಸ್ತರಣೆಗೆ ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇರೆ ಬೇರೆ ಹೆಸರು ಸೂಚಿಸಿದ್ದೆವು. ಆದರೆ ಕೊನೆಗೆ ಒಟ್ಟಿಗೆ ಕುಳಿತು ನಿರ್ಧಾರ ಮಾಡಿದ್ದೇವೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ