ನಮ್ಮಲ್ಲಿರುವುದು ಒಂದೇ ಬಣ, ಅದು ಬಿಜೆಪಿ ಬಣ: ಶಾಸಕ ರಾಜೂಗೌಡ
Team Udayavani, Feb 1, 2021, 12:10 PM IST
ಬೆಂಗಳೂರು: ಬಿಜೆಪಿಯಲ್ಲಿ ಯಡಿಯೂರಪ್ಪ ವಿರೋಧಿ ಬಣವಿದೆ ಎನ್ನುವುದು ಸುಳ್ಳು. ಇರುವುದು ಒಂದೇ ಬಣ, ಅದು ಬಿಜೆಪಿ ಬಣ ಎಂದು ಶಾಸಕ ರಾಜೂಗೌಡ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಅತೃಪ್ತರ ಯಾವ ಸಭೆಯೂ ಸೇರಿಲ್ಲ. ಯಾವ ಸಭೆಯನ್ನೂ ಮಾಡಿಲ್ಲ. ಮಾಡಿದರೆ ನಿಮ್ಮನ್ನು ಕರೆದು ಹೇಳುತ್ತೇವೆ ಎಂದರು.
ಇದನ್ನೂ ಓದಿ:ಈ ಬಾರಿಯ ಅಧಿವೇಶನದಲ್ಲಿ ಯಾವುದೇ ಹೊಸ ಬಿಲ್ ಮಂಡನೆ ಮಾಡಲ್ಲ: ರಾಜ್ಯ ಸರ್ಕಾರ
ವಾಲ್ಮೀಕಿ ಜನಾಂಗಕ್ಕೆ ಮೀಸಲಾತಿ ವಿಚಾರವಾಗಿ ಮಾತನಾಡಿದ ಅವರು, ಫೆ.9 ರಂದು ರಾಜನಹಳ್ಳಿಯಲ್ಲಿ ಮೀಸಲಾತಿ ಹೋರಾಟ ಮಾಡಲಾಗುತ್ತಿದೆ. ವಾಲ್ಮೀಕಿ ಜನಾಂಗಕ್ಕೆ 7.5 ಮೀಸಲಾತಿ ಕೇಳಿದ್ದೆವು. ಶ್ರೀ ರಾಮುಲು ಅವರಿಗೆ ಮನವಿ ಮಾಡುತ್ತೇನೆ ಎಂದರು.
ಗುರುಗಳು ಕಳೆದ ಬಾರಿ ಪ್ರತಿಭಟನೆಗೆ ಕುಳಿತಾಗ ಸಂಧಾನ ಮಾಡಿದರು. ಈಗ ಪಂಚಮಸಾಲಿ, ಕುರುಬರು, ಪೂಜಾರರು, ಎಸ್ಸಿ, ಎಸ್ಟಿ ಎಲ್ಲಾ ಸಮುದಾಯದಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ನಮಗೂ ಮೀಸಲಾತಿ ನೀಡುವಂತೆ ಮನವಿ ಮಾಡುತ್ತೇವೆ ಎಂದು ರಾಜೂಗೌಡ ಹೇಳಿದರು.
ಇದನ್ನೂ ಓದಿ: ಮತ್ತೆ ರಾಹುಲ್ ಗಾಂಧಿಗೆ ಒಲಿಯಲಿದೆ ಕಾಂಗ್ರೇಸ್ ಅಧ್ಯಕ್ಷ ಪಟ್ಟ : ದಿಲ್ಲಿ ಕಾಂಗ್ರೇಸ್ ನಿರ್ಣಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ